ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರೊ. ಭಗವಾನ್ ವಿರುದ್ಧ ಎಫ್ಐಆರ್ ದಾಖಲು
ಮೈಸೂರು: ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಗಂಗಾಧರ ಅವರು ಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕರಾದ ಮೈಸೂರಿನ ಗಂಗಾಧರ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 153 ಹಾಗೂ 153A ಅಡಿಯಲ್ಲಿ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರೊ. … Continued