ಆಳಂದ ಸೇರಿ ರಾಜ್ಯದ ಎಲ್ಲ ಮತಗಳ್ಳತನ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ‌ ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರಿನ ಮಹದೇವಪುರ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲ ಆರೋಪಿತ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿ ಆದೇಶ ಹೊರಡಿಸಿದೆ. ಸಿಐಡಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಬಿ.ಕೆ ಸಿಂಗ್‌ ನೇತೃತ್ವದಲ್ಲಿ ಸರ್ಕಾರ ಎಸ್‌ಐಟಿ ರಚನೆ … Continued

ಮತಗಳ್ಳತನ ಆರೋಪ : ಚುನಾವಣಾ ಆಯೋಗಕ್ಕೆ ದೂರು ನೀಡಲು ಹಿಂದೇಟು ಹಾಕಿದರೇ ರಾಹುಲ್ ಗಾಂಧಿ…?

ಬೆಂಗಳೂರು : ಕಳೆದ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಅಕ್ರಮವಾಗಿ ಮತದಾನ ನಡೆಸಲಾಗಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಕೆಲವು ದಾಖಲೆಗಳನ್ನು ಬಿಡುಗಡೆ ಮಾಡುವ ಮೂಲಕ ದೆಹಲಿಯಲ್ಲಿ ಗಂಭೀರ ಆರೋಪ ಮಾಡಿದ್ದರು. ಅಲ್ಲದೆ, ಇಂದು (ಆಗಸ್ಟ್ 8) ಬೆಂಗಳೂರಿನ ಮಹದೇವಪುರ ಹಾಗೂ ರಾಜಾಜಿನಗರದಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ … Continued