‘ಸುಳ್ಳು ಹೇಳುತ್ತಲೇ ಇರುತ್ತಾರೆ….’: ಕಾಂಗ್ರೆಸ್ ಸರ್ಕಾರದ ಸಮೀಕ್ಷೆ ಮುಂದಿಟ್ಟು ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಎಲೆಕ್ಟ್ರಾನಿಕ್ ಮತಯಂತ್ರಗಳ (EVM) ಮೇಲೆ ಅನುಮಾನ ವ್ಯಕ್ತಪಡಿಸುತ್ತಾ ‘ಮತ ಕಳ್ಳತನ’ದ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಅವರಿಗೆ ಈಗ ಸ್ವಪಕ್ಷದ ಸರ್ಕಾರವಿರುವ ಕರ್ನಾಟಕದಲ್ಲೇ ಇರಿಸುಮುರಿಸಾಗುವ ಸಮೀಕ್ಷೆ ಹೊರಬಿದ್ದಿದೆ. ರಾಜ್ಯ ಸರ್ಕಾರವೇ ನಡೆಸಿದ ಸಮೀಕ್ಷೆಯೊಂದರಲ್ಲಿ ಶೇ. 83ಕ್ಕೂ ಹೆಚ್ಚು ಜನ ಎವಿಎಂ ಮತಯಂತ್ರಗಳ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದು, ಇದನ್ನು ಮುಂದಿಟ್ಟುಕೊಂಡು ಬಿಜೆಪಿ ಕಾಂಗ್ರೆಸ್ ವಿರುದ್ಧ ತೀವ್ರ … Continued

ಕರ್ನಾಟಕದ ಹೆಚ್ಚಿನ ಜನರಿಗೆ ಎವಿಎಂ ಮೇಲೆ ಅಪಾರ ವಿಶ್ವಾಸ ; ಹೊಸ ಸಮೀಕ್ಷೆಯಲ್ಲಿ ಅನೇಕ ಅಂಶಗಳು ಬಹಿರಂಗ

ಬೆಂಗಳೂರು: ಭಾರತದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯುತ್ತವೆ ಹಾಗೂ ಇವಿಎಂ (EVM) ಯಂತ್ರಗಳು ನಿಖರವಾದ ಫಲಿತಾಂಶವನ್ನು ನೀಡುತ್ತವೆ ಎಂದು ಕರ್ನಾಟಕದ ಬಹುಪಾಲು ಮತದಾರರು ನಂಬಿದ್ದಾರೆ. ಕರ್ನಾಟಕ ಮೌಲ್ಯಮಾಪನ ಮತ್ತು ಉಸ್ತುವಾರಿ ಪ್ರಾಧಿಕಾರ (Karnataka Monitoring and Evaluation Authority (KMEA)) ನಡೆಸಿದ ಇತ್ತೀಚಿನ ಸಮೀಕ್ಷೆಯಲ್ಲಿ ಈ ಕುತೂಹಲಕಾರಿ ಅಂಶಗಳು ಬಹಿರಂಗಗೊಂಡಿವೆ. ಆಗಸ್ಟ್ 2025 ರ … Continued

ಇದು ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಕುಗ್ಗಿಸುವ ಪ್ರಯತ್ನ ; ರಾಹುಲ್ ವಿರುದ್ಧ 272 ಮಾಜಿ ನ್ಯಾಯಾಧೀಶರು, ಅಧಿಕಾರಿಗಳ ಗುಂಪಿನಿಂದ ಪತ್ರ

ನವದೆಹಲಿ: ಸುಮಾರು 300 ನಿವೃತ್ತ ನ್ಯಾಯಾಧೀಶರು, ಅಧಿಕಾರಿಗಳು, ಮಾಜಿ ಸೇನಾ ಅಧಿಕಾರಿಗಳು ಮತ್ತು ರಾಜತಾಂತ್ರಿಕರ ಗುಂಪು ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ‘ವೋಟ್ ಚೋರಿ’ ಅಭಿಯಾನದ ಅಡಿಯಲ್ಲಿ ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ಕಳಂಕಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದೆ. ಪತ್ರಕ್ಕೆ ಸಹಿ ಮಾಡಿದ 272 ಜನರಲ್ಲಿ 16 ನಿವೃತ್ತ ನ್ಯಾಯಾಧೀಶರು, … Continued

ಎಲ್ಲ ಮಾಹಿತಿಯನ್ನೂ 2 ವರ್ಷಗಳ ಹಿಂದೆಯೇ ನೀಡಲಾಗಿದೆ : ರಾಹುಲ್ ಗಾಂಧಿ ಆರೋಪಕ್ಕೆ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಉತ್ತರ

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಗುರುವಾರ ಮಾಡಿದ ಮತದಾರರ ಪಟ್ಟಿ ಅಳಿಸುವಿಕೆ ಆರೋಪಗಳಿಗೆ ಗುರುವಾರ ಪ್ರತಿಕ್ರಿಯಿಸಿರುವ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ರಾಹುಲ್ ಗಾಂಧಿ ಹೇಳಿದ ಅಳಿಸುವಿಕೆಯ ಮಾಹಿತಿಯನ್ನು ಚುನಾವಣಾ ಆಯೋಗವು ಎರಡು ವರ್ಷಗಳ ಹಿಂದೆಯೇ ರಾಜ್ಯ ಸಿಐಡಿಗೆ ನೀಡಿದೆ ಎಂದು ಹೇಳಿದ್ದಾರೆ. “ರಾಹುಲ್ ಗಾಂಧಿಗೆ ಅಗತ್ಯವಿರುವ ಮಾಹಿತಿಯನ್ನು ಕರ್ನಾಟಕ ಸಿಇಒ ಎರಡು ವರ್ಷಗಳ … Continued

ವೀಡಿಯೊ..| ಕರ್ನಾಟಕದ ಆಳಂದ ಮತಕ್ಷೇತ್ರದ 6,000ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲು ಯತ್ನ : ರಾಹುಲ್ ಗಾಂಧಿ ಆರೋಪ

ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ತಮ್ಮ ದಾಳಿಯನ್ನು ತೀವ್ರಗೊಳಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಭದ್ರಕೋಟೆಯಲ್ಲಿ ಮತದಾರರ ಪಟ್ಟಯಿಂದ ಮತದಾರರ ಹೆಸರನ್ನು ಸಾಮೂಹಿಕವಾಗಿ ಅಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಇಂದು ಗುರುವಾರ ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಆಳಂದ ಕ್ಷೇತ್ರದಲ್ಲಿ … Continued

ವೀಡಿಯೊ…| ಕಾಂಗ್ರೆಸ್‌ ಪಕ್ಷದ ಮತಗಳ್ಳತನ ಬಯಲು ಮಾಡಿದ ಸಿದ್ದರಾಮಯ್ಯ ; ಇದಕ್ಕೇನಂತೀರಿ ಎಂದು ಬಿಜೆಪಿ ವಾಗ್ದಾಳಿ

ಬೆಂಗಳೂರು :ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿದಾಗ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಚುನಾವಣೆಯಲ್ಲಿ ವಂಚನೆಯಿಂದಾಗಿ ಸೋತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿಕೊಂಡಿದ್ದಾರೆ. ಇದು ಬಿಹಾರದಲ್ಲಿ “ಮತ ಅಧಿಕಾರ ಯಾತ್ರೆ” ಆಯೋಜಿಸಿರುವ ಕಾಂಗ್ರೆಸ್‌ ಮೇಲೆ ವಾಗ್ದಾಳಿ ನಡೆಸಲು ಬಿಜೆಪಿಗೆ ಅವಕಾಶ ನೀಡಿದೆ. 1991ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ (Siddaramaiah) … Continued

7 ದಿನದಲ್ಲಿ ಅಫಿಡವಿಟ್ ಕೊಡಿ ಇಲ್ಲವೇ ಕ್ಷಮೆಯಾಚಿಸಿ :’ಮತಗಳ್ಳತನ’ ಆರೋಪಕ್ಕೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗದ ಸೂಚನೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ “ಮತಗಳ್ಳತನ” ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗವು ಭಾನುವಾರ ಅವರಿಗೆ ಏಳು ದಿನಗಳ ಗಡುವು ನೀಡಿದ್ದು, ಅಫಿಡವಿಟ್‌ ನೀಡಬೇಕು ಇಲ್ಲದಿದ್ದರೆ ದೇಶದ ಕ್ಷಮೆಯಾಚಿಸಬೇಕು ಎಂದು ಹೇಳಿದೆ. ಅವರು “ಅಫಿಡವಿಟ್ ನೀಡಬೇಕು ಅಥವಾ ದೇಶಕ್ಕೆ ಕ್ಷಮೆಯಾಚಿಸಬೇಕು. ಮೂರನೇ ಆಯ್ಕೆ ಇಲ್ಲ. 7 ದಿನಗಳಲ್ಲಿ ಅಫಿಡವಿಟ್ ಸ್ವೀಕರಿಸದಿದ್ದರೆ, ಈ ಎಲ್ಲಾ ಆರೋಪಗಳು … Continued