ಪತ್ನಿಗೆ ಮಾಡಿದ ಅವಮಾನ ಸಹಿಸಲ್ಲ ..ಮತ್ತೆ ಸಿಎಂ ಆಗುವವರೆಗೂ ವಿಧಾಸಭೆಗೆ ಹೋಗಲ್ಲ ಎಂದು ಕಣ್ಣೀರು ಹಾಕಿದ ಚಂದ್ರಬಾಬು ನಾಯ್ಡು

ಅಮರಾವತಿ: ನವೆಂಬರ್ 19, ಶುಕ್ರವಾರದಂದು ಪತ್ರಿಕಾಗೋಷ್ಠಿಯಲ್ಲಿ ತಮ್ಮ ಅಳಲು ತೋಡಿಕೊಂಡ ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರು ಮತ್ತೆ ಅಧಿಕಾರಕ್ಕೆ ಬಂದ ನಂತರವೇ ಆಂಧ್ರ ಪ್ರದೇಶ ವಿಧಾನಸಭೆಗೆ ಮತ್ತೆ ಕಾಲಿಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಎರಡನೇ ದಿನದಂದು, ಆಡಳಿತಾರೂಢ ವೈಎಸ್‌ಆರ್‌ಸಿಪಿ ಸದಸ್ಯರಿಂದ ತಾವು ಎದುರಿಸುತ್ತಿರುವ ನಿರಂತರ ಅವಮಾನದಿಂದ ನೋವಾಗಿದೆ … Continued