ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಚಿಕ್ಕಪ್ಪನ ಮಗ ಹಾಗೂ ಬಿಜೆಪಿ ನಾಯಕ ವರುಣ್ ಗಾಂಧಿ ಅವರು ಉತ್ತರ ಪ್ರದೇಶದ ಗಾಂಧಿ ಮನೆತನದ ಭದ್ರಕೋಟೆ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಮ್ಮ ಪಕ್ಷ ನೀಡಿದ್ದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯು ಪ್ರಸ್ತಾವನೆ ಮುಂದಿಟ್ಟ ನಂತರ ಒಂದು ವಾರದವರೆಗೆ … Continued