ರೈತನ ಆತ್ಮಹತ್ಯೆ ಸುಳ್ಳು ಸುದ್ದಿ ಟ್ವೀಟ್‌ ಮಾಡಿದ ಆರೋಪ ; ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು : ಜಮೀನಿನ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಾಗಿರುವುದರಿಂದ ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಿಬಿಟ್ಟ ಆರೋಪಿತ ಪ್ರಕರಣದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಮತ್ತು ಆನಂತರದ ನ್ಯಾಯಾಂಗ ಪ್ರಕ್ರಿಯೆಯನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ಹಾವೇರಿ ಸೆನ್‌ (ಸೈಬರ್‌, … Continued

ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಎಫ್‌ಐಆರ್‌ ಗೆ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು : ಜಮೀನಿನ ಪಹಣಿಯಲ್ಲಿ ವಕ್ಫ್‌ ಆಸ್ತಿ ನಮೂದಾಗಿದೆ ಎಂದು ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಿಬಿಟ್ಟ ಆರೋಪಿತ ಪ್ರಕರಣದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಗುರುವಾರ ತಡೆಯಾಜ್ಞೆ ನೀಡಿದೆ. ಹಾವೇರಿ ಸೆನ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು ಎಂದು … Continued

ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆ: ವಕ್ಫ್‌ ಬೋರ್ಡಿನಿಂದ ಪರಿಷ್ಕೃತ ಸುತ್ತೋಲೆ

ಬೆಂಗಳೂರು: ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ಕರ್ನಾಟಕ ರಾಜ್ಯ ವಕ್ಫ್‌ ಬೋರ್ಡ್ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ. ರಾಜ್ಯ ವಕ್ಫ್‌ ಬೋರ್ಡ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಯೂಸುಫ್, ಮಸೀದಿ, ದರ್ಗಾಗಳಲ್ಲಿ ಧ್ವನಿ ವರ್ಧಕಗಳ ಮೂಲಕ ಫಜರ್ ಸೇರಿದಂತೆ ಅಝಾನ್, ನಿಧನವಾರ್ತೆ, ದಫನ್ ಕಾರ್ಯದ ಸಮಯ, ಚಂದ್ರ ದರ್ಶನದಂಥ ಪ್ರಮುಖ ಘೋಷಣೆ ಮಾಡಬಹುದು ಎಂದು ಸ್ಪಷ್ಟಪಡಿಸಿದ್ದಾರೆ. … Continued