ಚಂದನೋತ್ಸವದ ವೇಳೆ ದೇವಸ್ಥಾನದ ಗೋಡೆ ಕುಸಿದು 8 ಮಂದಿ ಸಾವು

ವಿಶಾಖಪಟ್ಟಣ : ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂ ದೇವಾಲಯದಲ್ಲಿ ಹೊಸದಾಗಿ ನಿರ್ಮಿಸಲಾದ ಗೋಡೆ ಕುಸಿದು ಎಂಟು ಜನರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಚಂದನೋತ್ಸವಂ ಹಬ್ಬದ ಸಂದರ್ಭದಲ್ಲಿ ಬುಧವಾರ ಮುಂಜಾನೆ ರಸ್ತೆಗುಂಟ ಇದ್ದ 20 ಅಡಿ ಉದ್ದದ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ. 300 ರೂ.ಟಿಕೆಟ್‌ ಕೌಂಟರ್‌ನ ಸರತಿ ಸಾಲು ನಿಲ್ಲುವ ಉದ್ದಕ್ಕೂ … Continued

ಭಾರೀ ಮಳೆಗೆ ಮನೆ ಗೋಡೆ ಕುಸಿತ ; ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ನಿರಂತರ ಮಳೆ ಹಿನ್ನೆಲೆ ಮನೆಯ ಮೇಲ್ಛಾವಣಿ ಕುಸಿದು ಮೂವರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೆಲ ದಿನಗಳಿಂದ ಸುರಿದ ಮಳೆಗೆ ಮನೆ ಸೋರುತ್ತಿದ್ದು, ಶುಕ್ರವಾರ ಬೆಳಗ್ಗೆ ಗೋಡೆ ಕುಸಿದಿದೆ. ಒಂದೇ ಕೋಣೆಯಲ್ಲಿ ಮಲಗಿದ್ದ ಚೆನ್ನಮ್ಮ ಹರಕುಣಿ (30) ಹಾಗೂ ಆಕೆಯ ಅವಳಿ ಹೆಣ್ಣು ಮಕ್ಕಳಾದ … Continued

ಕಾರವಾರ : ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

ಕಾರವಾರ: ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ಉತ್ತರ ಕನ್ನಡದ ಕಾರವಾರದ ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ವೃದ್ಧೆಯನ್ನು ರುಕ್ಮಾ ಗುಲಾಬಿ  ಮಾಳ್ಸೇಕರ (70) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ವೃದ್ಧೆ, ಚಿತ್ತಾಕುಲದಲ್ಲಿ ಹಣ್ಣಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. . ಭಾರಿ … Continued

ಹೈದರಾಬಾದ್ ಮಳೆ: ಗೋಡೆ ಕುಸಿದು 7 ಕಾರ್ಮಿಕರು ಸಾವು

ಹೈದರಾಬಾದ್: ಮೇ 7 ರ ಮಂಗಳವಾರ ರಾತ್ರಿ ಹೈದರಾಬಾದ್‌ ಮಹಾನಗರದ ಬಾಚುಪಲ್ಲಿಯ ರೇಣುಕಾ ಎಲ್ಲಮ್ಮ ಕಾಲೋನಿಯಲ್ಲಿ ತಡೆಗೋಡೆ ಕುಸಿದು ಏಳು ಕಾರ್ಮಿಕರು ಸಾವಿಗೀಡಾದ ದಾರುಣ ಘಟನೆ ನಡೆದಿದೆ. ತೀವ್ರ ಬಿಸಿಲಿನ ನಂತರ ಹೈದರಾಬಾದ್‌ನಲ್ಲಿ ಭಾರೀ ಮಳೆಯಾಗಿದೆ. ಮೃತ ಕಾರ್ಮಿಕರು ಒಡಿಶಾ ಮತ್ತು ಛತ್ತೀಸ್‌ಗಢ ರಾಜ್ಯದವರಾಗಿದ್ದು, ಉದ್ಯೋಗಕ್ಕಾಗಿ ಹೈದರಾಬಾದ್‌ಗೆ ವಲಸೆ ಬಂದಿದ್ದಾರೆ. ಬಾಚುಪಲ್ಲಿಯ ರೇಣುಕಾ ಕಾಲೋನಿಯಲ್ಲಿ ಅನುಮತಿಯೊಂದಿಗೆ … Continued