ಪಶ್ಚಿಮ ಬಂಗಾಳದಲ್ಲಿ ವಕ್ಫ್ ಮಸೂದೆ ವಿರೋಧಿ ಪ್ರತಿಭಟನೆ ವೇಳೆ 3 ಸಾವು ; ಕೇಂದ್ರ ಪಡೆಗಳ ನಿಯೋಜನೆಗೆ ಕೋರ್ಟ್‌ ಆದೇಶ

ಕೋಲ್ಕತ್ತಾ : ವಕ್ಫ್ (ತಿದ್ದುಪಡಿ) ಕಾಯ್ದೆ 2025 ರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದ ಹಿಂಸಾತ್ಮಕ ಘಟನೆಗಳಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 118 ಜನರನ್ನು ಬಂಧಿಸಲಾಗಿದೆ. ಮೃತರಲ್ಲಿ ಇಬ್ಬರು ಘರ್ಷಣೆಯಲ್ಲಿ ಸಾವಿಗೀಡಾಗಿದ್ದರೆ, ಒಬ್ಬರು ಗುಂಡಿನ … Continued

ವಕ್ಫ್ ತಿದ್ದುಪಡಿ ಮಸೂದೆ 2025 : ಮುಸ್ಲಿಂ ಸಮುದಾಯದಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಅಲಿಘರ್: ರಾಜ್ಯಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ 2025 (Waqf (Amendment) Bill) ಅಂಗೀಕಾರವಾದ ನಂತರ, ದಾರಾ ಶಿಕೋಹ್ ಪ್ರತಿಷ್ಠಾನದ ಕಾರ್ಯಕರ್ತರು ಮತ್ತು ಆಲಿಘರ್‌ನ ಮುಸ್ಲಿಮರು ಸಿಹಿತಿಂಡಿಗಳನ್ನು ವಿತರಿಸಿ, ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದ್ದಾರೆ. ಈ ವೇಳೆ ಮಾತನಾಡಿದ ದಾರಾ ಶಿಕೋಹ್ ಪ್ರತಿಷ್ಠಾನದ ಅಧ್ಯಕ್ಷ ಮೊಹಮ್ಮದ್ ಅಮೀರ್ ರಶೀದ್ ಅವರು, ಈ ಮಸೂದೆಯು ‘ಬಡ ಮತ್ತು ಸಮಸ್ತ’ ಮುಸ್ಲಿಮರ … Continued

ವಕ್ಫ್ ಕಾಯ್ದೆ | 1500 ವರ್ಷ ಹಳೆಯ ದೇಗುಲ ಇರುವ ಹಳ್ಳಿ, ಮುನ್ಸಿಪಲ್ ಕಾರ್ಪೋರೇಶನ್ ಪ್ರಧಾನ ಕಚೇರಿ ವಕ್ಫ್ ಆಸ್ತಿ ; ಇದು ಸಂಭವಿಸಿದ್ದು ಹೇಗೆ ? ವಿಪಕ್ಷಗಳಿಗೆ ರಿಜಿಜು ತಿರುಗೇಟು

ನವದೆಹಲಿ: ದೇಶದಲ್ಲಿ ಬೆರಳೆಣಿಕೆಯಷ್ಟು ಜನರು ವಕ್ಫ್ ಮಂಡಳಿಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡರು ಮತ್ತು ಸಾಮಾನ್ಯ ಮುಸ್ಲಿಮರಿಗೆ ನ್ಯಾಯ ಸಿಕ್ಕಿಲ್ಲ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ ರಿಜಿಜು ಲೋಕಸಭೆಯಲ್ಲಿ ಹೇಳಿದರು. ಬುಧವಾರ ಲೋಕಸಭೆಯಲ್ಲಿ ಮಂಡಿಸಿದ ವಕ್ಫ್ (ತಿದ್ದುಪಡಿ) ಕಾಯ್ದೆಯ ಮೇಲಿನ ಪ್ರತಿಪಕ್ಷಗಳ ಆರೋಪಕ್ಕೆ ಅವರು ಉತ್ತರ ನೀಡಿದರು. ಪ್ರಸ್ತಾವಿತ ಕಾನೂನಿನಲ್ಲಿನ ನಿಬಂಧನೆಗಳು ಅನೇಕ ವರ್ಷಗಳಲ್ಲಿ ಬಹು … Continued