ವಕ್ಫ್ ಬೋರ್ಡ್ ಪ್ರಕರಣ: ಎಎಪಿ ಶಾಸಕ ಅಮಾನತುಲ್ಲಾ ಖಾನ್‌ 4 ದಿನ ಎಸಿಬಿ ಕಸ್ಟಡಿಗೆ

ನವದೆಹಲಿ: ವಕ್ಫ್ ಬೋರ್ಡ್ ನಿಧಿ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯವು ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಎಸಿಬಿಗೆ ನಾಲ್ಕು ದಿನಗಳ ಕಸ್ಟಡಿ ನೀಡಿದೆ. ಓಖ್ಲಾ ಶಾಸಕರನ್ನು ದೆಹಲಿ ಪೊಲೀಸರ ಭ್ರಷ್ಟಾಚಾರ ನಿಗ್ರಹ ದಳದವರು ಸೆಪ್ಟೆಂಬರ್ 16, ಶುಕ್ರವಾರ ಬಂಧಿಸಿದ್ದಾರೆ. ದೆಹಲಿ ವಕ್ಫ್ ಬೋರ್ಡ್ ನೇಮಕಾತಿಯಲ್ಲಿ ಅವ್ಯವಹಾರ ನಡೆದಿರುವ ಆರೋಪದ … Continued