ಮಂಡ್ಯ | ಸರ್ಕಾರಿ ಶಾಲೆಯ ಭೂಮಿಯ ಪಹಣಿಯಲ್ಲೂ ವಕ್ಫ್​ ಹೆಸರು…!

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ವಿವಾದ ಕಾಣಿಸಿಕೊಂಡಿದೆ. ರೈತರ ಜಮೀನು, ಹಿಂದೂ ದೇಗುಲದ ಬಳಿಕ ಸರ್ಕಾರಿ ಶಾಲೆ ಜಾಗದ ಮೇಲೂ ವಕ್ಫ್‌ ಹೆಸರು ನಮೂದಾಗಿರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಚಂದಗಾಲು ಗ್ರಾಮದ ಸರ್ಕಾರಿ ಶಾಲೆ ಜಾಗದ ಪಹಣಿಯಲ್ಲಿ ವಕ್ಫ್‌ ಎಂದು ನಮೂದಾಗಿದೆ. ಸರ್ವೆ ನಂ.215ರ 30 ಗುಂಟೆ ಜಾಗದಲ್ಲಿ ಸರ್ಕಾರಿ … Continued

ಬೆಳಗಾವಿ: ಮಾಜಿ ಸಚಿವರ ಮಗನ ಜಮೀನಿಗೂ ವಕ್ಫ್‌ ಕಂಟಕ

ಬೆಳಗಾವಿ: ಜಿಲ್ಲೆಯ ಪ್ರತಿಷ್ಠಿತ ಜೊಲ್ಲೆ ಕುಟುಂಬದ ಮೇಲೆ ಇದೀಗ ವಕ್ಫ್ ಕಾಡಲಾರಂಭಿಸಿದೆ. ನಿಪ್ಪಾಣಿ ಬಿಜೆಪಿ ಶಾಸಕಿ ಹಾಗೂ ಮಾಜಿ ಸಚಿವರು ಆಗಿರುವ ಶಶಿಕಲಾ ಜೊಲ್ಲೆ ಮತ್ತು ಚಿಕ್ಕೋಡಿಯ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ದಂಪತಿಯ ಮಗ ಬಸವ ಪ್ರಭು ಜೊಲ್ಲೆ ಹೆಸರಿನಲ್ಲಿರುವ ಜಮೀನು ಈಗ ವಕ್ಫ್ ಹೆಸರಲ್ಲಿ ನೋಂದಣಿಯಾಗಿರುವುದು ಬೆಳಕಿಗೆ ಬಂದಿದೆ. ಜೊತೆಗೆ ಕುಟುಂಬದ … Continued