ವಕ್ಫ್ ಭೂ ವಿವಾದ | ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕಳವಳಕಾರಿ ; ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್

ಹುಬ್ಬಳ್ಳಿ: ಕರ್ನಾಟಕದಲ್ಲಿ ಧಾರ್ಮಿಕ ಸಂಸ್ಥೆಗಳು ಸೇರಿದಂತೆ ವಿವಿಧ ಆಸ್ತಿಗಳ ಮಾಲೀಕತ್ವವನ್ನು ವಕ್ಫ್ ಮಂಡಳಿಗೆ ಸೇರಿದ್ದು ಎಂದು ಹೇಳುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಮತ್ತು ಈ ವಿಷಯವನ್ನು ಜೆಪಿಸಿ ಮುಂದೆ ಇಡಲಾಗುವುದು ಎಂದು ಸಂಸದ ಮತ್ತು ವಕ್ಫ್ (ತಿದ್ದುಪಡಿ) ಮಸೂದೆ 2024ರ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ ಹೇಳಿದ್ದಾರೆ. ಗುರುವಾರ (ನವೆಂಬರ್ 7) ಹುಬ್ಬಳ್ಳಿಯಲ್ಲಿ ರೈತರು … Continued

ಹುಬ್ಬಳ್ಳಿ | ವಕ್ಫ್‌ ಆಸ್ತಿ ವಿವಾದ : ಅಹವಾಲು ಸ್ವೀಕರಿಸಿದ ಜಂಟಿ ಸಂಸದೀಯ ಸಮಿತಿ

ಹುಬ್ಬಳ್ಳಿ: ನಗರಕ್ಕೆ ಆಗಮಿಸಿರುವ ಸಂಸದ ಜಗದಾಂಬಿಕಾ ಪಾಲ ಅವರ ಅಧ್ಯಕ್ಷತೆಯ ವಕ್ಫ್‌ ಕಾಯ್ದೆ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯು ವಕ್ಫ್ ನೋಟಿಸ್‌ಗೆ ಸಂಬಂಧಿಸಿದಂತೆ 75ಕ್ಕೂ ಹೆಚ್ಚು ಅಹವಾಲುಗಳು ಸಲ್ಲಿಕೆಯಾಯಿತು. ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಒಂದು ಗಂಟೆಗೂ ಹೆಚ್ಚು ಕಾಲ ಅಹವಾಲು ಸಭೆ ನಡೆದಿದ್ದು, ರೈತರು, ಜನಸಾಮಾನ್ಯರು, ವಿವಿಧ ಸಂಘಟನೆಗಳು ಹಾಗೂ ಬಿಜೆಪಿ ಶಾಸಕರು … Continued

ವಕ್ಫ್ ಆಸ್ತಿ ವಿವಾದ | ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ರೈತರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಮತ್ತು ಅವರಿಗೆ ನೀಡಲಾದ ನೋಟಿಸ್ ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ವಿಜಯಪುರ, ಯಾದಗಿರಿ ಮತ್ತು ಧಾರವಾಡ ಜಿಲ್ಲೆಯ ಕೆಲವು ರೈತರಿಗೆ ಅವರ ಆಸ್ತಿ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, “ಯಾವುದೇ ರೈತರನ್ನು ಅವರ ಜಮೀನಿನಿಂದ ಹೊರಹಾಕುವುದಿಲ್ಲ. … Continued