ನಾಳೆ ಸಾರಿಗೆ ನೌಕರರ ಮುಷ್ಕರ, ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ

ಬೆಂಗಳೂರು: ತಮ್ಮ ಬೇಡಿಕೆಗಳು ಈಡೇರದ ಕಾರಣಕ್ಕೆ ಏ.೭ರಂದು ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಹೀಗಾಗಿ ಬಸ್‌ ಸಂಚಾರಬಹುತೇಕ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಸರ್ಕಾರವು ಮುಷ್ಕರವನ್ನು ಹಿಂಪಡೆಯುವಂತೆ ಸಾರಿಗೆ ನೌಕರರಲ್ಲಿ ಮಾತುಕತೆ ನಡೆಸಿದರೂ ವಿಫಲವಾಗಿದ್ದು, ಹೀಗಾಗಿ ಸರ್ಕಾರವು ಮುಷ್ಕರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಜೊತೆಗೆ ಸದ್ಯದ ಸ್ಥಿತಿಯಲ್ಲಿ ಸಾರಿಗೆ ನೌಕರರಿಗೆ 6ನೇ ವೇತನ … Continued