ಹೊಸ ವೀಡಿಯೊದಲ್ಲಿ ಭಾರತಕ್ಕೆ ‘ಹಮಾಸ್ ಮಾದರಿ ದಾಳಿ’ಯ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ ಪನ್ನುನ್ | ವೀಡಿಯೊ

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಭಾರತಕ್ಕೆ ಬೆದರಿಕೆ ಹಾಕಿದ ಹೊಸ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಇದರಲ್ಲಿ ಆತ “ಭಾರತವು ಪಂಜಾಬ್ ಅನ್ನು ಆಕ್ರಮಿಸಿಕೊಳ್ಳಲು ಹೋದರೆ ಹಮಾಸ್ ತರಹದ ದಾಳಿ ಬಗ್ಗೆ ಎಚ್ಚರಿಕೆ ನೀಡಿದ್ದಾನೆ. ವೀಡಿಯೊದಲ್ಲಿ, ಪನ್ನುನ್, “(ಪಿಎಂ) ಮೋದಿ, ಪ್ಯಾಲೆಸ್ತೀನ್-ಇಸ್ರೇಲ್ ಸಂಘರ್ಷದಿಂದ ಕಲಿಯಿರಿ. ಪಂಜಾಬ್‌ನಿಂದ ಪ್ಯಾಲೆಸ್ತೀನ್‌ವರೆಗೆ ಆಕ್ರಮಣದಲ್ಲಿರುವ ಜನರು ಪ್ರತಿಕ್ರಿಯಿಸುತ್ತಾರೆ ಮತ್ತು ಹಿಂಸಾಚಾರವು … Continued

ಸಿಎಂಗೆ ಪತ್ರ ಬರೆದ ಐಟಿ ಕಂಪನಿಗಳ ಸಂಘ: ಮೂಲಸೌಕರ್ಯ ಸರಿಪಡಿಸದಿದ್ದರೆ ಸ್ಥಳಾಂತರಿಸುವ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಅವಾಂತರಗಳ ಮೇಲೆ ಅವಾಂತರಗಳು ಜನಜೀವನದ ಮೇಲೆ ಪರಿಣಾಮ ಬೀರುತ್ತಿವೆ. ಜನರ ಜೊತೆಗೆ ಈಗ ದೊಡ್ಡದೊಡ್ಡ ಐಟಿ ಕಂಪನಿಗಳು ಕೂಡ ಮೂಲಸೌಕರ್ಯಗಳಿಲ್ಲದೆ ಮಳೆ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳಿಂದಾಗಿ ನಷ್ಟವನ್ನು ಅನುಭವಿಸುವಂತಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಹೊರ ವರ್ತುಲ ರಸ್ತೆ ಕಂಪನಿಗಳ ಸಂಘ (ORRCA), … Continued