ಹೊನ್ನಾವರ : ರಭಸದ ಮಳೆಗೆ ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿ

ಹೊನ್ನಾವರ: ಭಾರಿ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿ ಕೃಷಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅನಂತವಾಡಿ ಸಮೀಪ ಸಂಭವಿಸಿದೆ ಎಂದು ವರದಿಯಾಗಿದೆ. ಅನಂತವಾಡಿ, ಖಾಸಗೇರಿ ನಿವಾಸಿ ಜನಾರ್ದನ ರಾಮ ಮರಾಠಿ (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕೃಷಿ ಕಾರ್ಮಿಕರಾಗಿದ್ದ ಜನಾರ್ದನ ಅವರು ಶುಕ್ರವಾರ ಅನಂತವಾಡಿಯ ಮರಾಠಿಕೇರಿ … Continued

ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯ ರಕ್ಷಣೆ

ತುಮಕೂರು: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕೆರೆಕೋಡಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯೊಬ್ಬಲಳು ಸಾವನ್ನು ಗೆದ್ದು ಬಂದಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಿಲ್ಲೆ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಹಂಸಾ (19) ಎಂಬ ವಿದ್ಯಾರ್ಥಿನಿ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಕೊಚ್ಚಿ ಹೋಗಿದ್ದಳು. 12 ಗಂಟೆಗಳ ಕಾರ್ಯಾಚರಣೆ ನಡೆಸಿದ ಅಗ್ನಿ … Continued