ಉದಯಪುರದಲ್ಲಿ ಟೈಲರ್‌ ಶಿರಚ್ಛೇದ ಪ್ರಕರಣ: ಹಂತಕರನ್ನು ಪೊಲೀಸರು ಹಿಡಿದ ವೀಡಿಯೊ ವೈರಲ್ | ನೋಡಿ

ಉದಯಪುರ: ರಾಜಸ್ಥಾನದ ಉದಯಪುರದಲ್ಲಿ ದರ್ಜಿಯನ್ನು ಬರ್ಬರವಾಗಿ ಶಿರಚ್ಛೇದ ಮಾಡಿದ ಇಬ್ಬರು ಆರೋಪಿಗಳು ಪೊಲೀಸರಿಗೆ ಸಿಕ್ಕಿಬೀಳುವ ಮೊದಲು ಬೈಕ್‌ನಲ್ಲಿ ಪರಾರಿಯಾಗಲು ಪ್ರಯತ್ನಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡಿದ ಕಾರಣಕ್ಕೆ ಉದಯಪುರದಲ್ಲಿ ದರ್ಜಿ ಕನ್ನಯ್ಯ ಲಾಲ್ ಎಂಬವರನ್ನು ಬರ್ಬರವಾಗಿ ಹತ್ಯೆಗೈದು ಪೈಶಾಚಿಕ ಕೃತ್ಯವನ್ನು ವಿಡಿಯೋ … Continued