ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ನಂತರ ದೇವಸ್ಥಾನದ ಕಸ ಗುಡಿಸಿದ ದ್ರೌಪದಿ ಮುರ್ಮು | ವೀಕ್ಷಿಸಿ

ಭುವನೇಶ್ವರ : ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಇಂದು, ಬುಧವಾರ ತನ್ನ ತವರು ರಾಜ್ಯವಾದ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ರಾಯರಂಗ್‌ಪುರದಲ್ಲಿರುವ ಶಿವ ದೇವಾಲಯಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ದೇವಾಲಯದ ಪ್ರಾಂಗಣದ ಕಸ ಗುಡಿಸುತ್ತಿರು ದೃಶ್ಯ ಕ್ಯಾಮಾರಾದಲ್ಲಿ ಸೆರೆಯಾಗಿದೆ. ದ್ರೌಪದಿ ಮುರ್ಮು ಅವರು ‘ಜಾಹಿರಾ’ ಎಂಬ ಬುಡಕಟ್ಟು ಆರಾಧನಾ ಸ್ಥಳಕ್ಕೂ ಭೇಟಿ … Continued