ಭಾರೀ ಮಳೆ: ಗೋಕರ್ಣ ಮಹಾಬಲೇಶ್ವರ ದೇಗುಲಕ್ಕೆ ನುಗ್ಗಿದ ನೀರು; ಆತ್ಮಲಿಂಗ ಜಲಾವೃತ
ಕಾರವಾರ : ಶುಕ್ರವಾರ ಸುರಿದ ಭಾರೀ ಮಳೆಗೆ ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಗೋಕರ್ಣದ ಹಲವು ಕಡೆ ನೀರು ತುಂಬಿದ್ದು, ಮಹಾಬಲೇಶ್ವರ ದೇಗುಲದ ಗರ್ಭಗುಡಿಯೂ ಜಲಾವೃತವಾಗಿ ಆತ್ಮಲಿಂಗ ಗಂಟೆಗಳ ಕಾಲ ರಾಡಿ ನೀರಿನಿಂದ ಮುಳುಗುವಂತಾಯಿತು ಎಂದು ವರದಿಯಾಗಿದೆ. ಹೀಗಾಗಿ ಒಂದು ತಾಸಿಗೂ ಹೆಚ್ಚು ಕಾಲ ಭಕ್ತರಿಗೆ ಆತ್ಮಲಿಂಗದ ದರ್ಶನಕ್ಕೆ ಅವಕಾಶವನ್ನು ಸ್ಥಗಿತಗೊಳಿಸಲಾಗಿತ್ತು.ದೇವಸ್ಥಾನದ ಸಿಬ್ಬಂದಿ … Continued