ಭಾರತದಿಂದ ಪಾಕಿಸ್ತಾನಕ್ಕೆ ಮತ್ತೊಂದು ಆಘಾತ ; ಸಿಂಧೂ ಜಲ ಒಪ್ಪಂದ ಸ್ಥಗಿತದ ಬಳಿಕ ಈಗ ಮತ್ತೆರಡು ಅಣೆಕಟ್ಟುಗಳ ನೀರು ಬಂದ್…!

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾದ ನಡುವೆಯೇ ಭಾರತವು ಪಾಕಿಸ್ತಾನಕ್ಕೆ ಮತ್ತೊಂದು ಆಘಾತ ನೀಡಿದೆ. ಈಗಾಗಲೇ ಸಿಂಧೂ ನದಿಯ ನೀರು ಸ್ಥಗಿತ ಮಾಡಿರುವ ಭಾರತ ಈಗ ಮಹತ್ವದ ಮತ್ತೊಂದು ಕ್ರಮವೊಂದರಲ್ಲಿ, ಪಾಕಿಸ್ತಾನಕ್ಕೆ ಹರಿಯುತ್ತಿದ್ದ ಎರಡು ಅಣೆಕಟ್ಟುಗಳ ನೀರನ್ನು ಸ್ಥಗಿತಗೊಳಿಸಿದೆ. ಪಾಕಿಸ್ತಾನಕ್ಕೆ ಹರಿಯುತ್ತಿದ್ದ ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನ … Continued

ಶಿರೂರು ಗುಡ್ಡ ಕುಸಿತ ದುರಂತ : 13ನೇ ದಿನವೂ ಸಿಗದ ನಾಪತ್ತೆಯಾದವರ ಸುಳಿವು ; ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತಕ್ಕೆ ನಿರ್ಧಾರ

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ಸತತ 13 ದಿನಗಳ ಕಾರ್ಚಾರಣೆ ನಡೆದರೂ ಕೇರಳ ಲಾರಿ ಚಾಲಕ ಅರ್ಜುನ್ ಸೇರಿದಂತೆ ನಾಪತ್ತೆಯಾಗಿರುವ ಮೂವರು ಮತ್ತು ಲಾರಿ ಪತ್ತೆಯಾಗಿಲ್ಲ. ನದಿಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದರಿಂದ ನದಿಯೊಳಗೆ ಹೋಗಲು ಸ್ಕೂಬಾ ಡೈ ತಂಡಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸದ್ಯಕ್ಕೆ ಶೋಧ ಕಾರ್ಯಚರಣೆಯನ್ನು … Continued