ಶಿರಸಿ : ಮಳೆ ಅಬ್ಬರಕ್ಕೆ ಹಲವೆಡೆ ಹೊಳೆಯಂತಾದ ರಸ್ತೆಗಳು, ಬಡಾವಣೆಗಳು ಜಲಾವೃತ

ಶಿರಸಿ; ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಶುಕ್ರವಾರ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಶಿರಸಿ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳ ಮೇಲೆ ನೀರು ನಿಂತಿರುವುದರಿಂದ ವಾಹನ ಸಂಚಾರ ನಿಧಾನಗೊಂಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿರುವ ಕಾರಣ ನಿವಾಸಿಗಳು … Continued

ಮೈಚಾಂಗ್ ಚಂಡಮಾರುತ : ಚೆನ್ನೈನಲ್ಲಿ ವಿಷ್ಣು ವಿಶಾಲ ಮನೆಯಲ್ಲಿ 24 ಗಂಟೆಗಳ ಕಾಲ ಸಿಲುಕಿದ್ದ ಬಾಲಿವುಡ್‌ ನಟ ಅಮೀರ್ ಖಾನ್ ರಕ್ಷಣೆ

ಚೆನ್ನೈ: ಮೈಚಾಂಗ್ ಚಂಡಮಾರುತದಿಂದ ಭಾರೀ ಮಳೆಯಿಂದಾಗಿ ಜಲಾವೃತವಾಗಿದ್ದ ಚೆನ್ನೈನಲ್ಲಿ ಸಿಲುಕಿದ್ದ ಅಮೀರ್ ಖಾನ್ ಅವರನ್ನು ತಮಿಳು ನಟ ವಿಷ್ಣು ವಿಶಾಲ ಅವರೊಂದಿಗೆ ರಕ್ಷಿಸಲಾಗಿದೆ. ಖಾನ್ ಮತ್ತು ಇತರರ ರಕ್ಷಣೆ ಮಾಡುತ್ತಿರುವ ಚಿತ್ರಗಳನ್ನು ವಿಶಾಲ್ X ನಲ್ಲಿ ಹಂಚಿಕೊಂಡಿದ್ದಾರೆ. “ನಮ್ಮಂತಹ ಸಿಕ್ಕಿಬಿದ್ದಿರುವವರಿಗೆ ಸಹಾಯ ಮಾಡಿದ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಗೆ ಧನ್ಯವಾದಗಳು. ಕರಪಕ್ಕಂನಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. … Continued