ಪ್ರಯಾಗರಾಜ್‌ ತ್ರಿವೇಣಿ ಸಂಗಮ ನೀರು ಸ್ನಾನಕ್ಕೆ ಯೋಗ್ಯವಲ್ಲ ; ಸಿಪಿಸಿಬಿ ವರದಿಯಲ್ಲಿ ಬಹಿರಂಗ

ಪ್ರಯಾಗರಾಜ್‌ ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದವರ ಸಂಖ್ಯೆ ಮಂಗಳವಾರ 55 ಕೋಟಿ ದಾಟಿದ್ದು, ಹೊಸ ದಾಖಲೆ ಬರೆದಿದೆ. ಆದರೆ ಇದೇವೇಳೆ ಕುಂಭಮೇಳ ನಡೆಯುತ್ತಿರುವ ಪ್ರಯಾಗರಾಜ್‌ನ ತ್ರಿವೇಣಿ ಸಂಗಮದ ಹಲವೆಡೆ ನದಿಯ ನೀರು ಕಲುಷಿತವಾಗಿದ್ದು, ಸ್ನಾನಕ್ಕೆ ಯೋಗ್ಯವಲ್ಲ ಎಂಬ ವರದಿಯೊಂದು ಬಹಿರಂಗಪಡಿಸಿದೆ. ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗರಾಜ್‌ನ ಹಲವಾರು ಸ್ಥಳಗಳು ನೀರಿನಲ್ಲಿ ಹೆಚ್ಚಿನ ಪ್ರಮಾಣದ ಫೀಕಲ್ ಕೋಲಿಫಾರ್ಮ್‌ನಿಂದಾಗಿ … Continued