ಹೊನ್ನಾವರ | ಗೇರುಸೊಪ್ಪ ಅಣೆಕಟ್ಟಿನಿಂದ ಶರಾವತಿ ನದಿಗೆ ನೀರು ಬಿಡುಗಡೆ

ಕಾರವಾರ : ಕರ್ನಾಟಕದಾದ್ಯಂತ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಲಿಂಗನಮಕ್ಕಿ ಹಾಗೂ ಗೇರುಸೊಪ್ಪ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯದ ನೀರಿನ ಸಂಗ್ರಹ ಹೆಚ್ಚಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಡ್ಯಾಂನಿಂದ ಒಟ್ಟಾರೆ 75000 ಕ್ಯೂಸೆಕ್‌ … Continued

ವೀಡಿಯೊ…| ಹೊನ್ನಾವರ : ಲಿಂಗನಮಕ್ಕಿ ಅಣೆಕಟ್ಟಿನಿಂದ ಶರಾವತಿ ನದಿಗೆ 15000 ಕ್ಯೂಸೆಕ್ ನೀರು ಬಿಡುಗಡೆ

ಕಾರವಾರ : ಶರಾವತಿಯ ಲಿಂಗನಮಕ್ಕಿ ಜಲಾಶಯದಿಂದ ಇಂದು ಮಂಗಳವಾರ (ಆಗಸ್ಟ್‌ 19) ನೀರನ್ನು ಹೊರಕ್ಕೆ ಬಿಡಲಾಗಿದೆ. ಲಿಂಗನಮಕ್ಕಿ ಜಲಾಶಯದಿಂದ ಒಟ್ಟು 15000 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಮೊದಲು ಮೂರು ಗೇಟಗಗಳನ್ನು ತೆಗೆದು ನೀರನ್ನು ಹೊರಕ್ಕೆ ಕಳುಹಿಸಲಾಗಿತ್ತು. ನಂತರ 11 ಗೇಟ್‌ಗಳನ್ನು ತೆರೆದು ಒಟ್ಟು 15000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಹೀಗಾಗಿ … Continued

ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ ಮುನ್ಸೂಚನೆ : ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

ಕಾರವಾರ : ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಆಗಸ್ಟ್‌ 20 ಬೆಳಗ್ಗೆ ವರೆಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ಗಣನೀಯವಾಗಿ ಏರುತ್ತಿದೆ. ಜಲಾಶಯದಿಂದ ಆಗಸ್ಟ್‌ 19 … Continued

ಕಾರವಾರ : ಕದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ

ಕಾರವಾರ: ಕಾಳಿ ನದಿಯ ಹಿನ್ನಿರಿನ ಪ್ರದೇಶದಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಗುರುವಾರ ಕದ್ರಾ ಜಲಾಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡ ಮಾಡಲಾಗಿದೆ. ಕದ್ರಾ ಜಲಾಶಯದ 8 ಗೇಟುಗಳನ್ನು ತೆರೆಯಲಾಗಿದ್ದು, 61 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ್ದರಿಂದ ಕದ್ರಾದ ಮಹಾಮಾಯಾ ದೇವಸ್ಥಾನದ ಪ್ರದೇಶ ಮುಳುಗಡೆಯಾಗಿದೆ … Continued