ಧಾರವಾಡ: ವೇತನಕ್ಕಾಗಿ ಮೊಬೈಲ್‌ ಟವರ್‌ ಏರಿದ ಜಲಮಂಡಳಿ ನೌಕರ…!

ಧಾರವಾಡ: ಎಂಟು ತಿಂಗಳುಗಳಿಂದ ವೇತನವಿಲ್ಲದ ಜಲಮಂಡಳಿ ಕಾರ್ಮಿಕರು ವೇತನಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಆದರೆ, ಆಡಳಿತದಿಂದ ಸರಿಯಾದ ಸ್ಪಂದನೆ ಸಿಗದ ಕಾರಣ ಕಾರ್ಮಿಕನೊಬ್ಬ ಧಾರವಾಡದ ಜುಬ್ಲಿ ವೃತ್ತದಲ್ಲಿರುವ ಮೊಬೈಲ್ ಟವರ್ ಏರಿ ವಿನೂತನವಾಗಿ ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾನೆ. ಆದರೆ ಉಳಿದವರು ಗಾಬರಿಯಾಗುವಂತೆ ಮಾಡಿದ್ದಾನೆ. ನೀರು ಸರಬರಾಜು ನೌಕರರ ಮುಷ್ಕರ 13ನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ … Continued