ಯಾರು ಏನೇ ಬೈದರೂ ಬೆಂಗಳೂರಲ್ಲಿ ನೀರಿನ ದರ ಹೆಚ್ಚಳ ಆಗಲಿದೆ ; ಡಿಸಿಎಂ ಶಿವಕುಮಾರ
ಬೆಂಗಳೂರು : ಯಾರೇ ಬೈದರೂ ವಿಪಕ್ಷಗಳು ವಿರೋಧ ಮಾಡಿದರೂ ನಾವು ನೀರಿನ ದರ ಹೆಚ್ಚಳ ಮಾಡುತ್ತೇವೆ. ಯಾಕೆಂದರೆ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಹೇಳಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ ಕಲ್ಪಿಸುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನೀರಿನ ದರ ಹಲವು ವರ್ಷಗಳಿಂದ … Continued