ನೇಕಾರರು ಮೀನುಗಾರರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಸಿಎಂ

ಉಡುಪಿ: ಈ ವರ್ಷದಿಂದ ನೇಕಾರರ ಹಾಗೂ ಮೀನುಗಾರರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆಯನ್ನು ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಸೋಮವಾರ ಉಡುಪಿ ಜಿಲ್ಲೆ ಉಚ್ಚಿಲ ಕ್ಷೇತ್ರದ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮೀನುಗಾರಿಕೆ ಲಾಭದಾಯಕವನ್ನಾಗಿಸಲು ಕೇಂದ್ರ ಸರ್ಕಾರದ ಯೋಜನೆಯೊಂದಿಗೆ ಸಂಯೋಜಿಸಿ 100 ಆಳ ಸಮುದ್ರ ಮೀನುಗರಿಕಾ ದೋಣಿಗಳನ್ನು … Continued

ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ- ದರ ಒದಗಿಸಲು ಕ್ರಮ: ಸಿಎಂ ಬೊಮ್ಮಾಯಿ

ಬೆಳಗಾವಿ:ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ ಹಾಗೂ ದರ ಒದಗಿಸಲು ಪೂರಕ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು, ಗುರುವಾರ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನೇಕಾರರ ಸಮಸ್ಯೆಗಳ ಕುರಿತು ಕರೆದ ಸಭೆಯಲ್ಲಿ ಮಾತನಾಡಿದರು. ನೇಕಾರರ ಬೇಡಿಕೆಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಸರ್ಕಾರದ ವಿವಿಧ ಇಲಾಖೆಗಳಿಗೆ ಅಗತ್ಯ ವಿರುವ ಬಟ್ಟೆ/ಸೀರೆಗಳನ್ನು ನೇಕಾರರ … Continued