ವೀಡಿಯೊ…| ಕಾರಿನ ಬಾಗಿಲಿಗೆ ಹೆಬ್ಬೆರಳು ಸಿಕ್ಕಿಬಿದ್ದರೂ ವ್ಯಕ್ತಿಯನ್ನು ರಸ್ತೆಯಲ್ಲಿ ಅರ್ಧ ಕಿಮೀ ಎಳೆದೊಯ್ದ ಚಾಲಕ…!
ವಯನಾಡು: ಎರಡು ಗುಂಪುಗಳ ನಡುವಿನ ಜಗಳ ಬಿಡಿಸಲು ಹೋದ ಆದಿವಾಸಿ ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ರಸ್ತೆಯುದ್ದಕ್ಕೂ ಅಮಾನುಷವಾಗಿ ಎಳೆದೊಯ್ದ ಘಟನೆ ವಯನಾಡಿನ ಮಾನಂತವಾಡಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಮಥನ್ ಎಂದು ಗುರುತಿಸಲಾಗಿದ್ದು, ಕಾರಿನ ಬಾಗಿಲಿಗೆ ಕೈ ಸಿಕ್ಕಿಕೊಂಡ ಆತನನ್ನು ಸುಮಾರು ಅರ್ಧ ಕಿಲೋಮೀಟರ್ ಎಳೆದೊಯ್ದಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರು ಆರೋಪಿಗಳನ್ನು ಗುರುತಿಸಿದ್ದು, ಕೃತ್ಯದಲ್ಲಿ … Continued