ಮಹದಾಯಿ ಡಿಪಿಆರ್‌ ತಯಾರಿಗಕೆಗೆ ಅನುಮತಿ ನೀಡುವಂತೆ ಮನವಿ

ಧಾರವಾಡ: ಮಹದಾಯಿ ನೀರಿನ ವಿಷಯದಲ್ಲಿ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ನಡುವಿನ ವ್ಯಾಜ್ಯ ಇರುವುದರಿಂದ ಕಾನೂನು ಪ್ರಕ್ರಿಯೆ ಮುಂದುವರಿದಿದೆ. ಸದ್ಯ ಡಿಪಿಆರ್ ತಯಾರಿಕೆಗೆ ಅನುಮತಿ ಕೇಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಮೂರು ರಾಜ್ಯಗಳ ನಡುವಿನ ಸೂಕ್ಷ್ಮ ವಿಚಾರ. ಅನಗತ್ಯ ಚರ್ಚೆಗಳಿಂದ … Continued