ಗ್ರಾಮೀಣದಲ್ಲಿ ಕೊರೊನಾ ಹೆಚ್ಚಳ: ಹಳ್ಳಿಗಳಲ್ಲಿಯೂ ಪರಿಣಾಮಕಾರಿ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಅಲ್ಲಿ ನಿಯಂತ್ರಣಕ್ಕೆ ತರಲು ಹೆಚ್ಚು ಗಮನ ನೀಡಬೇಕು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚಿಸಿದ್ದಾರೆ. ಮಂಗಳವಾರ ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಕೋವಿಡ್‌ -19 ನಿಯಂತ್ರಣದ ಕುರಿತು ಸಭೆ ನಡೆಸಿ ಚರ್ಚಿಸಿ ಕೆಲ ಗ್ರಾಮಗಳಲ್ಲಿ ಜನತೆ ಕೊರೊನಾ ಪರೀಕ್ಷೆಗೆ ಹಿಂದೇಟು ಹಾಕುತ್ತಿರುವುದು ಕೇಳಿಬರುತ್ತಿದೆ. ಇವರ … Continued