ನೀವು ಪಂಜಾಬ್‌ ಜೀವನ ಬದಲಾಯಿಸಲು ಬಯಸಿದರೆ, ಪಾಕಿಸ್ತಾನದ ಗಡಿ ಮೊದಲು ತೆರೆಯಬೇಕು: ನವಜೋತ್ ಸಿಧು ಹೊಸ ವಿವಾದ

ಗುರುದಾಸ್‌ಪುರ: ಭಾರತವು ಗಡಿ ನಿಯಂತ್ರಣ ರೇಖೆಯ ಇನ್ನೊಂದು ಬದಿಯಿಂದ ರಾಷ್ಟ್ರೀಯ ಭದ್ರತೆಗೆ ನಿರಂತರ ಬೆದರಿಕೆ ಎದುರಿಸುತ್ತಿರುವ ಸಮಯದಲ್ಲಿ ಭಾರತವು ಪಾಕಿಸ್ತಾನದೊಂದಿಗಿನ ತನ್ನ ಗಡಿಯನ್ನು ವ್ಯಾಪಾರಕ್ಕಾಗಿ ತೆರೆಯಬೇಕು ಎಂದು ಭಾರತ ಸರ್ಕಾರವನ್ನು ಒತ್ತಾಯಿಸಿದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಶನಿವಾರ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಪಂಜಾಬ್‌ನ ಜೀವನವನ್ನು ಬದಲಾಯಿಸಲು ಬಯಸಿದರೆ, ನಾವು ಗಡಿಗಳನ್ನು … Continued