ಅಣ್ಣಾಮಲೈ ಹೊಸ ರಾಜಕೀಯ ಆಂದೋಲನ ಘೋಷಣೆಯಾದ 24 ಗಂಟೆಯೊಳಗೆ 14 ಲಕ್ಷ ಜನ ಸೇರ್ಪಡೆ…!

 ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಬೆಳವಣಿಗೆಯೊಂದು ನಡೆದಿದ್ದು, ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಜೂನ್ 5 ರಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಹೊರಬಂದಿದ್ದಾರೆ. ಪಕ್ಷ ತೊರೆದ ಬೆನ್ನಲ್ಲೇ ಅವರು ತಮ್ಮದೇ ಆದ ಹೊಸ ರಾಜಕೀಯ ಆಂದೋಲನವನ್ನು ಘೋಷಿಸಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ಸುಮಾರು 14 ಲಕ್ಷಕ್ಕೂ ಹೆಚ್ಚು … Continued

ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ಗುಡ್‌ ಬೈ: ‘ವಿ ದ ಲೀಡರ್ಸ್’ ಆಂದೋಲನ ಘೋಷಣೆ

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಬಲ್ಲ ಮಹತ್ವದ ಬೆಳವಣಿಗೆಯೊಂದರಲ್ಲಿ, ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದೊಂದಿಗೆ (BJP) ಔಪಚಾರಿಕವಾಗಿ ಸಂಬಂಧ ಕಡಿದುಕೊಂಡಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರು ‘ವಿ ದ ಲೀಡರ್ಸ್’ (We the Leaders) ಹೆಸರಿನ ಹೊಸ ರಾಜಕೀಯ ಆಂದೋಲನವನ್ನು ಘೋಷಿಸುವ ಮೂಲಕ … Continued