ಮಹತ್ವದ ಸುದ್ದಿ.. ಎಸ್ಸೆಸ್ಸೆಲ್ಸಿಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ : ಸಚಿವ ಸುರೇಶಕುಮಾರ

ಬೆಂಗಳೂರು :ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಪಡಿಸಿರುವುದುನ್ನು ಪ್ರಕಟಿಸಿದ್ದರು. ವಿದ್ಯಾರ್ಥಿಗಳನ್ನು ಪ್ರಥಮ ಪಿಯುಸಿ ಅಂಕ ಆಧರಿಸಿ ಪಾಸ್ ಮಾಡುವುದಾಗಿ ತಿಳಿಸಿದ್ದರು. ಇಂದು (ಶನಿವಾರ) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತೊಂದು ಮಾಹಿತಿ ನೀಡಿದ್ದು, ಎಸ್ಎಸ್ಎಲ್‌ಸಿ ಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂದುಗಿ … Continued