ಇಂಧನ ತೆರಿಗೆ ಮತ್ತಷ್ಟು ಕಡಿತಗೊಳಿಸುವುದನ್ನು ನಾವು ಪರಿಗಣಿಸ್ತೇವೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವ ಕೇಂದ್ರದ ನಿರ್ಧಾರದ ನಂತರ ಇಂಧನ ತೆರಿಗೆಯನ್ನು ಮತ್ತಷ್ಟು ಕಡಿತಗೊಳಿಸುವುದನ್ನು ತಮ್ಮ ಸರ್ಕಾರವು ಪರಿಗಣಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ. ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಲು ಸ್ವಿಸ್ ಸ್ಕೀ ರೆಸಾರ್ಟ್ ಪಟ್ಟಣವಾದ ದಾವೋಸ್‌ಗೆ ಭೇಟಿ ನೀಡುವ ಮುನ್ನ ಮಾಧ್ಯಮದವರ ಜೊತೆ … Continued