ಅತಿಥಿ ಉಪನ್ಯಾಸಕರ ಬೇಡಿಕೆ ಬಗ್ಗೆ ಒಂದೆರಡು ದಿನದಲ್ಲಿ ಸಿಹಿಸುದ್ದಿ ಎಂದ ಸಚಿವ ಅಶ್ವಥ್ ನಾರಾಯಣ

ಬೆಂಗಳೂರು: ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮನವಿ ಮಾಡಿದ್ದಾರೆ.. ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಚೇರಿಯಲ್ಲಿ ವಿಧಾನ ಪರಿಷತ್ ಸಭಾಪತಿ … Continued