ನಾವು ವೋಟ್​ ಬ್ಯಾಂಕ್ ರಾಜಕಾರಣ ಮಾಡಲ್ಲ, ಮನೆಮನೆಗೆ ನೀರು ಕೊಡ್ತೇವೆ, ಅಭಿವೃದ್ಧಿ ರಾಜಕಾರಣ ಮಾಡ್ತೇವೆ : ಪ್ರಧಾನಿ ಮೋದಿ

ಯಾದಗಿರಿ: ನಾವು ವೋಟ್​ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ. ನಾವು ಅಭಿವೃದ್ಧಿ ರಾಜಕಾರಣ ಮಾಡುತ್ತೇವೆ. ಯಾದರಿಗಿ ಸೇರಿದಂತೆ ದೇಶದ ಇಂಥ ಅನೇಕ ಜಿಲ್ಲೆಗಳಲ್ಲಿ ಆಕಾಂಕ್ಷಿ ಜಿಲ್ಲೆ ಎನ್ನುವ ಹೊಸ ಕಾರ್ಯಕ್ರಮ ಆರಂಭಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಗುರುವಾರ ಜಲಜೀವನ್ ಮಿಷನ್ ಯೋಜನೆಯಡಿ ಯಾದಗಿರಿ ಜಿಲ್ಲೆಯ 710 ಗ್ರಾಮೀಣ ವಸತಿ ಪ್ರದೇಶಗಳಿಗೆ ಕುಡಿಯುವ ನೀರಿನ ಸೌಕರ್ಯ ನೀಡುವ … Continued