ರಾಜೀನಾಮೆ ಚಿಂತನೆ ನಡೆಸಿದ್ದೇವೆ ಎಂಬುದು ಸುಳ್ಳು : ಸಚಿವ ಬಿ.ಸಿ ಪಾಟೀಲ್
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಬಳಿಕ ತಮ್ಮ ರಾಜೀನಾಮೆ ನೀಡುವ ಕಾಂಗ್ರೆಸ್ನಿಂದ ವಲಸೆ ಬಂದ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ಸಚಿವ ಬಿ.ಸಿ.ಪಾಟೀಲ ಅವರು, ನಾವು ರಾಜೀನಾಮೆ ನೀಡಲು ಚಿಂತನೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಲಸಿಗ ಸಚಿವರ ರಾಜೀನಾಮೆ ಚಿಂತನೆ ನಡೆಸಿದ್ದಾರೆ ಎಂಬುದು ಸುದ್ದಿ ಸುಳ್ಳು … Continued