ಅಕ್ರಮ ಗಣಿಗಾರಿಕೆ ವಿರುದ್ಧದ ನಮ್ಮ ಹೋರಾಟ ನಿಲ್ಲುವುದಿಲ್ಲ: ಸುಮಲತಾ

ಬೆಂಗಳೂರು: ಅಕ್ರಮ ಗಣಿಗಾರಿಕೆ ತಡೆಯುವುದು ಕಷ್ಟ. ಆದರೆ, ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಂಸದೆ ಸುಮಲತಾ ಘೋಷಣೆ ಮಾಡಿದ್ದಾರೆ. ರಾಜ್ಯಪಾಲರ ಪ್ರಮಾಣವಚನ ಕಾರ್ಯಕ್ರಮದ ನಂತರ ರಾಜಭವನದಲ್ಲಿ ಭಾನುವಾರ ಮಾತನಾಡಿದ ಅವರು, ನಾವು ಅಡ್ಡದಾರಿಯಲ್ಲಿ ಹೋಗುವುದು ಬೇಡ. ನಮ್ಮ ನೋವನ್ನು ಶಾಂತಿಯುತವಾಗಿ ಪ್ರಕಟ ಮಾಡೋಣ. ನಾನು ಯಾರ ವಿರುದ್ಧ ಹೋರಾಟ ಮಾಡಿಲ್ಲ. ನನ್ನ ಹೋರಾಟ ಅಕ್ರಮ ಗಣಿಗಾರಿಕೆ … Continued