ನಮ್ಮ ಬಿಜೆಪಿ ಆಡಳಿತದಲ್ಲಿ ಟಿಪ್ಪು ಹೆಸರನ್ನು ಯಾವುದಕ್ಕೂ ಬಳಕೆ ಮಾಡುವುದಿಲ್ಲ: ಎನ್.ರವಿಕುಮಾರ

ರಾಯಚೂರು: ಬಿಜೆಪಿ (BJP) ಆಡಳಿತದಲ್ಲಿ ಬಸ್, ಟ್ರೈನ್ ಸೇರಿದಂತೆ ಯಾವುದಕ್ಕೂ ಟಿಪ್ಪು ಹೆಸರನ್ನು ಇಡುವುದಿಲ್ಲ. ಟಿಪ್ಪು ಒಬ್ಬ ಧರ್ಮಾಂಧ, ದೇವಸ್ಥಾನಗಳನ್ನು ನಾಶ ಮಾಡಿದಂತಹ ವ್ಯಕ್ತಿ ಎಂದು ವಿಧಾನ ಪರಿಷತ್‌ ಸದಸ್ಯ ಎನ್.ರವಿಕುಮಾರ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಟಿಪ್ಪು ಎಕ್ಸ್‌ಪ್ರೆಸ್ ಬದಲು ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿ, ನಮ್ಮ ಆಡಳಿತದ … Continued