ಅಡಕೆ ಬೆಲೆಯ ಅಂದಾಜು ವೆಚ್ಚ ಪರಿಷ್ಕರಣೆಗೆ ಕೇಂದ್ರಕ್ಕೆ ನಿಯೋಗ : ಧಾರಣೆ ಬಗ್ಗೆ ಆತಂಕ ಬೇಡ ಎಂದು ಸಚಿವ ಅರಗ ಜ್ಞಾನೇಂದ್ರ ಅಭಯ

ಬೆಂಗಳೂರು : ಅಡಕೆ ಧಾರಣೆಯ ಬಗ್ಗೆ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವರು ಹಾಗೂ ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಅರಗ ಜ್ಞಾನೇಂದ್ರ ಬೆಳೆಗಾರರಿಗೆ ಅಭಯ ನೀಡಿದ್ದಾರೆ. ಕೇಂದ್ರ ಸರ್ಕಾರವು ನಿಗದಿ ಪಡಿಸಿರುವ ಅಡಕೆ ಬೆಲೆಯ ಅಂದಾಜು ವೆಚ್ಚವನ್ನು ಪರಿಷ್ಕರಣೆ ಮಾಡುವಂತೆ ಒತ್ತಾಯಿಸಲು ಕೇಂದ್ರಕ್ಕೆ ನಿಯೋಗ ಹೋಗಿ ಮನವಿ ಮಾಡಲಿದೆ. ಕೇಂದ್ರ ಕೃಷಿ … Continued