ಕರ್ನಾಟಕದಲ್ಲಿ ಕರ್ಫ್ಯೂ ಬೇಕೋ-ಬೇಡವೋ..? :ಜನವರಿ 21ರ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಕೊರೊನಾ ತಡೆಗೆ ಜಾರಿಗೆ ತಂದಿರುವ ರಾತ್ರಿ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಮುಂದುವರಿಸಬೇಕೋ ಬೇಡವೋ ಎನ್ನುವ ಬಗ್ಗೆ ಇದೇ ಶುಕ್ರವಾರ ನಡೆಯಲಿರುವ ಸಭೆಯಲ್ಲಿ ಪುನರ್ ಪರಿಶೀಲಿಸಿ ತಜ್ಞರ ವರದಿಯಾಧರಿಸಿ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೊನಾ ಸೋಂಕಿನಿಂದ ಗುಣಮುಖರಾದ ನಂತರ ಇದೇ ಮೊದಲ ಬಾರಿಗೆ ಆರ್‌ಟಿ ನಗರದ ತಮ್ಮ ನಿವಾಸದಲ್ಲಿ … Continued