ಕೊರೊನಾ ಹಗರಣದ ಬಗ್ಗೆ ನ್ಯಾಯಾಂಗ ತನಿಖೆಗೆ ಚಿಂತನೆ: ಆರೋಗ್ಯ ಸಚಿವ ದಿನೇಶ ಗುಂಡೂರಾವ್‌

ಬೆಂಗಳೂರು : ಬಿಜೆಪಿ ಅವಧಿಯ ಕೊರೊನಾ ಹಗರಣದ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸುವ ಚಿಂತನೆ ಇದೆ” ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಹೇಳಿದ್ದಾರೆ. ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ನ್ಯಾಯಾಂಗ ತನಿಖೆ ವಿಚಾರವನ್ನು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಪ್ರಸ್ತಾಪಿಸಲಾಗಿದೆ. ಸಾರ್ವಜನಿಕರ ಹಣ ದುರುಪಯೋಗದ ಬಗ್ಗೆ ವರದಿ ಬಂದಿದೆ. ಈ ಬಗ್ಗೆ … Continued