ಪ್ರಧಾನಿ ಮೋದಿಯ ಈ ಘೋಷಣೆಯ ನಂತರ 12 ವರ್ಷಗಳಿಂದ ಬರಿಗಾಲಿನಲ್ಲಿ ಓಡಾಡುತ್ತಿದ್ದ 71 ವರ್ಷದ ರೈತ ಕಾಲಿಗೆ ಚಪ್ಪಲಿ ಹಾಕಿದ….!

ಹೈದಾರಾಬಾದ್: ತೆಲಂಗಾಣದಲ್ಲಿ ರಾಷ್ಟ್ರೀಯ ಅರಿಶಿನ ಮಂಡಳಿ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಘೋಷಣೆ ಮಾಡಿದ ಬೆನ್ನಲ್ಲೇ 12 ವರ್ಷಗಳಿಂದ ಕಾಲಿಗೆ ಚಪ್ಪಲಿ ಧರಿಸದೇ ಇದ್ದ 71 ವರ್ಷದ ರೈತರೊಬ್ಬರು ಕಾಲಿಗೆ ಚಪ್ಪಲಿ ಧರಿಸಿದ್ದಾರೆ…! ರಾಜ್ಯದಲ್ಲಿ ಅರಿಶಿನ ಮಂಡಳಿ ಸ್ಥಾಪಿಸಬೇಕು ಎಂದು ಹೋರಾಟ ನಡೆಸಿದ್ದ ಅವರು, ಇದರ ಅಂಗವಾಗಿ 12 ವರ್ಷಗಳಿಂದ ಕಾಲಿಗೆ ಚಪ್ಪಲಿ … Continued