ಟಿಟಿಪಿ ಸಂಪರ್ಕದ ಶಂಕೆ: ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯ ಬಂಧನ

ಬೆಂಗಳೂರು: ಪಾಕಿಸ್ತಾನದಲ್ಲಿನ ನಿಷೇಧಿತ ಉಗ್ರ ಸಂಘಟನೆಯಾದ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಜತೆ ಸಂಪರ್ಕ ಹೊಂದಿದ್ದಾನೆಂದು ಶಂಕಿಸಲಾದ ಹಾಗೂ ಪಾಕಿಸ್ತಾನ ಸೇನೆಯ ವಿರುದ್ಧ ದಾಳಿ ನಡೆಸಲು ಸಂಚು ರೂಪಿಸಿದ್ದನೆಂದು ಆರೋಪಿಸಲಾದ 25 ವರ್ಷದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನೌಪುರ ಗ್ರಾಮದ ನಿವಾಸಿ ಅಸಾಫುಲ್ ಮಲ್ಲಿಕ್ ಎಂದು … Continued

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಪ್ರಚಾರ:ಬಿಕೆಯು ಮುಖಂಡ ನರೇಶ ಟಿಕಾಯಿತ್‌ ಘೋಷಣೆ

ಲಕ್ನೋ: ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಮೋದಿ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನದಲ್ಲಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖ್ಯಸ್ಥ ನರೇಶ್ ಟಿಕಾಯಿತ್‌ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಪ್ರಚಾರ ನಡೆಸುವುದಾಗಿ ಗುರುವಾರ ಪ್ರಕಟಿಸಿದರು. ಕಿಸಾನ್ ಮಹಾಪಂಚಾಯತ ಸಮಾವೇಶಕ್ಕೆ ಬಸಿತ್‌ಗೆ ಹೋಗುವ ದಾರಿಯಲ್ಲಿ, ಭಗವಾನ್ ರಾಮ್ ಲಲ್ಲಾ ಮತ್ತು ಹನುಮಂತನಿಗೆ ಪ್ರಾರ್ಥನೆ ಸಲ್ಲಿಸಲು … Continued