ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಭೀತಿ..: ಕರ್ನಾಟಕದಲ್ಲಿ ನವೆಂಬರ್ 26ರಿಂದ ಮತ್ತೆ ಭಾರೀ ಮಳೆ ಮುನ್ಸೂಚನೆ..!

ಬೆಂಗಳೂರು: ಈಗ ಸುರಿಯುತ್ತಿರುವ ಮಳೆಗೆ ಈಗಾಗಲೇ ರಾಜ್ಯ ತತ್ತರಿಸಿದೆ. ಈಗ ರಾಜ್ಯಕ್ಕೆ ಈಗ ಮತ್ತೊಂದು ಶಾಕ್‌ ಎದುರಾಗಿದೆ. ನವೆಂಬರ್ 26ಕ್ಕೆ ಮತ್ತೆ ವರುಣನ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ. ನವೆಂಬರ್ 26ರಿಂದ ಡಿಸೆಂಬರ್ 15ರ ವರೆಗೆ ಮತ್ತೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ಮಾರ್ಪಡುವ ಸಾಧ್ಯತೆ … Continued