ಮುಂಗಾರು ಕಣ್ಣಾಮುಚ್ಚಾಲೆ ? ಕೇರಳಕ್ಕೆ ಮುಂಗಾರು ಪ್ರವೇಶ ಮತ್ತಷ್ಟು ವಿಳಂಬ: ಹೊಸ ಟೈಮ್‌ಲೈನ್ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಮಾನ್ಸೂನ್ ಆರಂಭಕ್ಕೆ ಅಗತ್ಯವಿರುವ ಬಲವಾದ ಮೇಲ್ಮಟ್ಟದ ಗಾಳಿ ಜೂನ್ 5–6 ರ ನಂತರವೇ ರೂಪುಗೊಳ್ಳುತ್ತದೆ ಮತ್ತು ಹೀಗಾಗಿ ಕೇರಳಕ್ಕೆ ಮಾನ್ಸೂನ್‌ ಪ್ರವೇಶ ಮಳೆ ವಿಳಂಬವಾಗುತ್ತದೆ ಎಂದು ಐಎಂಡಿ ಹೇಳಿದೆ. ನೈಋತ್ಯ ಮಾನ್ಸೂನ್‌ ಮುನ್ನಡೆಯಲು ಬೇಕಾದ ನಿರ್ಣಾಯಕವಾಗಿರುವ ಬಲವಾದ ಮೇಲ್ಮಟ್ಟದ ಗಾಳಿಯು ಜೂನ್ 5–6 ರ ನಂತರವೇ ದಕ್ಷಿಣ ಭಾರತದ ಮೇಲೆ ರಚನೆಯಾಗುವ ಸಾಧ್ಯತೆಯಿದೆ ಎಂದು … Continued

ಮತ್ತಷ್ಟು ಮಳೆ ಮುನ್ಸೂಚನೆ : ಭಾರತ ಸೇರಿ ಮೂರು ದೇಶಗಳ 1000 ಕಿಮೀ ವ್ಯಾಪ್ತಿಯಲ್ಲಿ ಹರಡಿದ ಅಪರೂಪದ ಹವಾಮಾನ ವ್ಯವಸ್ಥೆ

ನವದೆಹಲಿ: ಉತ್ತರ ಭಾರತದಾದ್ಯಂತ ಪ್ರಸ್ತುತ ಒಂದು ಅಸಹಜ ಹಾಗೂ ಕುತೂಹಲಕಾರಿ ಹವಾಮಾನ ವಿದ್ಯಮಾನವು ತೆರೆದುಕೊಳ್ಳುತ್ತಿದೆ. ಹೊಸದಾಗಿ ಆಗಮಿಸಿರುವ ‘ಪಶ್ಚಿಮದ ಅಲೆ’ (Western Disturbance) ಈ ಭಾಗದ ಹವಾಮಾನದಲ್ಲಿ ಭಾರಿ ಬದಲಾವಣೆ ತಂದಿದ್ದು, ಬೇಸಿಗೆಯ ಆರಂಭದ ಬಿಸಿಲಿಗೆ ತತ್ತರಿಸಿದ್ದ ಜನರಿಗೆ ದೊಡ್ಡ ಸಮಾಧಾನ ನೀಡಿದೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ಪಶ್ಚಿಮ ದಿಕ್ಕಿನಿಂದ ಮಳೆ ಮತ್ತು ಹಿಮವನ್ನು ಹೊತ್ತು ತರುವ … Continued

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ; 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ ; ದಕ್ಷಿಣದ ರಾಜ್ಯಗಳಲ್ಲಿ ಹೈ ಅಲರ್ಟ್…!

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮಾಹಿತಿಯ ಪ್ರಕಾರ, ಮಲೇಷ್ಯಾ ಮತ್ತು ಪಕ್ಕದ ಮಲಕ್ಕಾ ಜಲಸಂಧಿಯ ಮೇಲೆ ಉಂಟಾಗಿರುವ ಸುಳಿಗಾಳಿ ಪ್ರದೇಶವು (well-marked low-pressure area) ಮುಂದಿನ 48 ಗಂಟೆಗಳ ಒಳಗೆ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ. ನವೆಂಬರ್ 25 ರ ಸುಮಾರಿಗೆ ಕೊಮೊರಿನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲ್ಮೈಯಲ್ಲಿನ ಚಂಡಮಾರುತದ ಪರಿಚಲನೆಯು … Continued

ಮೊಂತಾ ಚಂಡಮಾರುತ ; ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜೋರಾದ ಗಾಳಿ-ಮಳೆ ಸಾಧ್ಯತೆ

ಬೆಂಗಳೂರು : ಮೊಂತಾ ಚಂಡಮಾರುತದ (Monta Cyclone) ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಅಕ್ಟೋಬರ್‌ 30ರಂದು ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಅಕರಾವಳಿಯಲ್ಲಿ ಗಂಟೆಗೆ ಸರಾಸರಿ 35 -45 ಕಿಮೀಯಿಂದ ಗರಿಷ್ಠ 55 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ … Continued

ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ : ನೈಋತ್ಯ ಮಾನ್ಸೂನ್ ಮುಂಚಿತವಾಗಿ ಆಗಮನ ; ಮುಂಗಾರು ಪೂರ್ವ ಮಳೆಯೂ ಜೋರು…!

ನವದೆಹಲಿ : ನೈಋತ್ಯ ಮಾನ್ಸೂನ್‌ ಮೇ 19ರೊಳಗೆ ಅಂದರೆ ಸಾಮಾನ್ಯವಾಗಿ ಆಗಮಿಸುವುದಕ್ಕಿಂತ ಮೂರು ದಿನ ಮುಂಚಿತವಾಗಿ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ನೈಋತ್ಯ ಮಾನ್ಸೂನ್‌ ಸಾಮಾನ್ಯವಾಗಿ ಮೇ 22 ರಂದು ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಕ್ಕೆ … Continued

ಬರಪೀಡಿತ ಜಿಂಬಾಬ್ವೆ ರಾಷ್ಟ್ರೀಯ ಉದ್ಯಾನವನದಲ್ಲಿ ಕನಿಷ್ಠ 100 ಆನೆಗಳು ಸಾವು

ತೀವ್ರ ಬರಗಾಲದಿಂದಾಗಿ ಜಿಂಬಾಬ್ವೆಯ ಅತಿ ದೊಡ್ಡ ರಾಷ್ಟ್ರೀಯ ಉದ್ಯಾನವನದಲ್ಲಿ ಇತ್ತೀಚಿನ ವಾರಗಳಲ್ಲಿ ಕನಿಷ್ಠ 100 ಆನೆಗಳು ಸಾವಿಗೀಡಾಗಿವೆ. ಇದು ಹವಾಮಾನ ಬದಲಾವಣೆ ಮತ್ತು ಎಲ್ ನಿನೋ ಹವಾಮಾನ ವಿದ್ಯಮಾನದ ಪರಿಣಾಮ ಎಂದು ವನ್ಯಜೀವಿ ಅಧಿಕಾರಿಗಳು ಮತ್ತು ಸಂರಕ್ಷಣಾ ಗುಂಪುಗಳು ಹೇಳಿವೆ. ಹ್ವಾಂಗೆ ರಾಷ್ಟ್ರೀಯ ಉದ್ಯಾನವನ ಸೇರಿದಂತೆ ದಕ್ಷಿಣ ಆಫ್ರಿಕಾದ ರಾಷ್ಟ್ರದ ಕೆಲವು ಭಾಗಗಳಲ್ಲಿ ಮಳೆಯ ಕೊರತೆ … Continued

ಇಂದಿನಿಂದ ಡಿ.15ರ ವರೆಗೆ ಕರ್ನಾಟಕದಲ್ಲಿ ಹಗುರ ಮಳೆ ಸಾಧ್ಯತೆ: ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಡಿ. 15ರ ವರೆಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 15ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಕೊಡಗು, ಮಂಡ್ಯ, … Continued