ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 7 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಮುಂಗಾರು ಮಳೆಯ ಕೊರತೆಯ ನಡುವೆ ಕರ್ನಾಟಕದಾದ್ಯಂತ ಮುಂದಿನ 7 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇತ್ತೀಚಿನ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿಯೊಂದಿಗೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೂನ್ 30ರ ನಂತರ ರಾಜ್ಯದ ಹಲವೆಡೆ … Continued

ಮುಂಗಾರು ಕುಂಠಿತ ? ಭಾರತದ ಬಹುತೇಕ ಭಾಗಗಳಲ್ಲಿ ಮಳೆಮೋಡಗಳೇ ಕಾಣುತ್ತಿಲ್ಲ ; ಉಪಗ್ರಹ ಚಿತ್ರದಲ್ಲಿ ಆತಂಕಕಾರಿ ದೃಶ್ಯ

ನವದೆಹಲಿ : ನೈಋತ್ಯ ಮುಂಗಾರು ದೇಶದ ಬಹುತೇಕ ಭಾಗಗಳಿಗೆ ಅಧಿಕೃತವಾಗಿ ಪ್ರವೇಶಿಸಿದ್ದರೂ, ಮಧ್ಯ, ಪಶ್ಚಿಮ ಹಾಗೂ ವಾಯವ್ಯ ಭಾರತದ ವಿಶಾಲ ಪ್ರದೇಶಗಳಲ್ಲಿ ಅಸಾಮಾನ್ಯವಾಗಿ ಕಂಡುಬರುವ ಮೋಡರಹಿತ ವಾತಾವರಣ ಮುಂದುವರಿದಿದೆ. ಇತ್ತೀಚಿನ ಉಪಗ್ರಹ ಚಿತ್ರಗಳು ದೇಶದ ಬಹುಭಾಗದಲ್ಲಿ ವ್ಯಾಪಕ ಮಳೆ ಸುರಿಸುವ ದಟ್ಟ ಮಳೆಮೋಡಗಳು ಕಾಣಿಸದಿರುವುದನ್ನು ಸ್ಪಷ್ಟವಾಗಿ ತೋರಿಸಿವೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಂಕಿಅಂಶಗಳ ಪ್ರಕಾರ, … Continued

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜೂನ್‌ 24ರಿಂದ 4 ದಿನ ಭಾರಿ ಮಳೆ ಮುನ್ಸೂಚನೆ ; ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಭಾರತ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಜೂನ್ 24 ರಿಂದ ಜೂನ್ 29ರ ವರೆಗೆ ಕರ್ನಾಟಕದಾದ್ಯಂತ ಮುಂಗಾರು ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಪ್ರಮುಖವಾಗಿ ಈ ಅವಧಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಹಾಗೂ ಅತ್ಯಂತ ಭಾರಿ ಮಳೆಯ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು … Continued

ಕರ್ನಾಟಕದ 13 ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂಗಾರು ಕೊಂಚ ಚುರುಕುಗೊಂಡಿದ್ದು, ಮುಂದಿನ ಒಂದು ವಾರದ ಕಾಲ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 22ರಿಂದ ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ , ಹಾವೇರಿ, ಹಾಸನ , ಕೊಡಗು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಶಿವಮೊಗ್ಗ ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ … Continued

ಮುಂಗಾರಿನ ಉಲ್ಟಾ ಪಲ್ಟಾ ಆಟ : ರಾಜಸ್ಥಾನದ ಮರುಭೂಮಿ ಹಸಿರಾಗುತ್ತಿದೆ, ಮಳೆ ಬೀಳುವ ಪ್ರದೇಶಗಳು ಒಣಗುತ್ತಿವೆ ಯಾಕೆ ?

ನವದೆಹಲಿ: ದೇಶಾದ್ಯಂತ ನೈಋತ್ಯ ಮುಂಗಾರು ಮಾರುತಗಳು ಮತ್ತೊಮ್ಮೆ ಚುರುಕಾಗಲಿ ಎಂದು ಇಡೀ ಭಾರತ ಕಾತರದಿಂದ ಕಾಯುತ್ತಿರುವ ಬೆನ್ನಲ್ಲೇ, ದೇಶದ ಹವಾಮಾನ ವ್ಯವಸ್ಥೆಯಲ್ಲಿ ತೀರಾ ಆಶ್ಚರ್ಯಕರ ಮತ್ತು ಆತಂಕಕಾರಿ ವಿದ್ಯಮಾನವೊಂದು ಮುಂಚೂಣಿಗೆ ಬಂದಿದೆ. ಭಾರತದ ಅತ್ಯಂತ ಒಣ ಭೂಮಿ ಹಾಗೂ ಥಾರ್ ಮರುಭೂಮಿಯ ನೆಲೆಯಾಗಿರುವ ರಾಜಸ್ಥಾನದಲ್ಲಿ ಈ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದೆ. ಆದರೆ, … Continued

ಮುಂಗಾರು ಮತ್ತೆ ಚುರುಕು ; ಬಲಗೊಳ್ಳುತ್ತಿರುವ ಮಳೆ ಮೋಡಗಳು ; ಜೂ. 21ರಿಂದ ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ದೇಶದ ಹಲವು ಭಾಗಗಳಲ್ಲಿ ಸುಮಾರು ಎರಡು ವಾರಗಳ ಮುಂಗಾರು ಮಳೆ ಕೈಕೊಟ್ಟ ನಂತರ ಈಗ ನೈಋತ್ಯ ಮಾನ್ಸೂನ್ ಪುನರುಜ್ಜೀವನದ ಲಕ್ಷಣಗಳನ್ನು ತೋರಿಸುತ್ತಿದೆ. ರಾಜ್ಯದಲ್ಲಿ ಮುಂಗಾರು ಮಾರುತಗಳು ದಿನದಿಂದ ದಿನಕ್ಕೆ ಚುರುಕಾಗುತ್ತಿದ್ದು, ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಲು ವಾತಾವರಣ ಪೂರಕವಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಕರಾವಳಿ ತೀರ, ಮಲೆನಾಡು ಹಾಗೂ … Continued

ಮುಂಗಾರು ಮಳೆ ತಡೆದದ್ದು ಬರೀ ‘ಎಲ್ ನಿನೊ’ ಮಾತ್ರವಲ್ಲ ; ಇತರ 5 ಜಾಗತಿಕ ಹವಾಮಾನ ವೈಪರೀತ್ಯಗಳೂ ಕಾರಣ…!

ನವದೆಹಲಿ : ಜೂನ್ 4 ರಂದು ಭಾರತಕ್ಕೆ ಸಕಾಲದಲ್ಲಿ ಆಗಮಿಸಿದ್ದ ನೈಋತ್ಯ ಮುಂಗಾರು ಮಾರುತಗಳು ಈಗ ದಿಢೀರನೆ ಸ್ಥಗಿತಗೊಂಡಿವೆ. ಆರಂಭದಲ್ಲಿ ಚುರುಕಾಗಿದ್ದ ಮುಂಗಾರುಈಗ ಸಂಪೂರ್ಣ ಕುಂಠಿತಗೊಂಡಿದ್ದು, ದೇಶಾದ್ಯಂತ ತೀವ್ರ ಮಳೆ ಕೊರತೆ ಎದುರಾಗಿದೆ. ಜೂನ್ 4 ರಿಂದ ಜೂನ್ 18 ರವರೆಗಿನ ಅವಧಿಯಲ್ಲಿ ದೇಶದಲ್ಲಿ ಶೇಕಡಾ 41 ರಷ್ಟು ಮಳೆ ಕೊರತೆಯಾಗಿದೆ ಎಂದು ಭಾರತೀಯ ಹವಾಮಾನ … Continued

ಕರ್ನಾಟಕದಲ್ಲಿ ಮುಂಗಾರು ಕ್ಷೀಣ : ಕರಾವಳಿ-ಮಲೆನಾಡಿನ ಜಿಲ್ಲೆಗಳಲ್ಲೇ ಭಾರಿ ಮಳೆ ಕೊರತೆ….!

ಬೆಂಗಳೂರು: ರಾಜ್ಯಕ್ಕೆ ಜೂನ್ 4 ರಂದೇ ಮುಂಗಾರು ಪ್ರವೇಶಿಸಿದ್ದರೂ, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಬರಗಾಲದ ಆತಂಕ ಶುರುವಾಗಿದೆ. ಜೂನ್ 4 ರಿಂದ 15 ರವರೆಗಿನ ಅವಧಿಯಲ್ಲಿ ಕೇವಲ 19 ಮಿ.ಮೀ ಮಳೆಯಾಗಿದ್ದು, ವಾಡಿಕೆಯ 53 ಮಿ.ಮೀ ಗೆ ಹೋಲಿಸಿದರೆ ಇದು ಅರ್ಧಕ್ಕಿಂತಲೂ ಕಡಿಮೆಯಾಗಿದೆ. ಜಾಗತಿಕ ಹವಾಮಾನ ಬದಲಾವಣೆ ಹಾಗೂ ‘ಎಲ್ … Continued

ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ಬೆಂಗಳೂರು : ನೈಋತ್ಯ ಮುಂಗಾರು (Monsoon 2026) ಕರ್ನಾಟಕದಾದ್ಯಂತ ಚುರುಕುಗೊಂಡಿದ್ದು, ಜೂ.15ರವರೆಗೆ ರಾಜ್ಯದ 12 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.  ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ … Continued

ಕರ್ನಾಟಕದಾದ್ಯಂತ 3-4 ದಿನ ಭಾರೀ ಮಳೆ ಮುನ್ಸೂಚನೆ ; ಕರಾವಳಿ, ಮಲೆನಾಡಿನ ಕೆಲಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ತೀವ್ರಗೊಂಡ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಏಳು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುನ್ಸೂಚನೆ ನೀಡಿದೆ. ಇತ್ತೀಚಿನ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅದರಲ್ಲೂ ವಿಶೇಷವಾಗಿ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ … Continued