ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ -ಮುನ್ಸೂಚನೆ

ಬೆಂಗಳೂರು : ರಾಜ್ಯದ ಜನತೆಗೆ ಹವಾಮಾನ ಇಲಾಖೆ (IMD) ಮಹತ್ವದ ಮುನ್ಸೂಚನೆಯನ್ನು ನೀಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ, ಗುಡುಗು ಸಹಿತ ಬಿರುಗಾಳಿ ಹಾಗೂ ಆಲಿಕಲ್ಲು ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿದೆ. ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಈ ಹವಾಮಾನ ಬದಲಾವಣೆ ಕಂಡುಬರಲಿದ್ದು, ಮೇ 3ರ ವರೆಗೂ ದಕ್ಷಿಣ … Continued

ಬೆಂಗಳೂರಿನಲ್ಲಿ ಘೋರ ದುರಂತ: ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ಸಾವು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬುಧವಾರ ಸಂಜೆ ಆರ್ಭಟಿಸಿದ ಭೀಮರೂಪಿ ಮಳೆ ಭೀಕರ ದುರಂತಕ್ಕೆ ಕಾರಣವಾಗಿದೆ. ನಗರದ ಹೃದಯಭಾಗದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಮಳೆಗಾಗಿ ಆಶ್ರಯ ಪಡೆದಿದ್ದ ಆರು ವರ್ಷದ ಮಗು ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬುಧವಾರ ಸಂಜೆ ಬೆಂಗಳೂರಿನಲ್ಲಿ ಬಿರುಗಾಳಿ, ಗುಡುಗು ಮತ್ತು … Continued

ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 3 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ರಾಜ್ಯದ ಕರಾವಳಿ ಕರ್ನಾಟಕದ ಕೆಲ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 29ರಿಂದ ಮೇ 1ರ ವರೆಗೆ ಗುಡುಗು, … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ; ಕೆಲವಡೆ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತಾಪಮಾನ (Karnataka Weather)  ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಾಗಬಹುದು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂಬರುವ ದಿನಗಳಲ್ಲಿ  ರಾಜ್ಯದ ಕೆಲವು ಜಿಲ್ಲೆಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ … Continued

ಕರ್ನಾಟಕಕ್ಕೆ ಬಿಸಿ ಗಾಳಿಯ ಆತಂಕ : ತಾಪಮಾನ 45 ಡಿಗ್ರಿ ತಲುಪುವ ಸಾಧ್ಯತೆ, ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ತಾಪಮಾನದ ಬೇಗೆ ಮಿತಿಮೀರಿದೆ. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ತಾಪಮಾನದಲ್ಲಿ ಭಾರೀ ಏರಿಕೆಯಾಗಿದ್ದು, ಜನಜೀವನ ತತ್ತರಿಸಿದೆ. ಮುಂದಿನ ಎರಡು ದಿನಗಳಲ್ಲಿ ಬಿಸಿಗಾಳಿ (Heatwave) ಮತ್ತಷ್ಟು ತೀವ್ರಗೊಳ್ಳಲಿದ್ದು, ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ  ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಹಾಗೂ ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಸದ್ಯ ತೀವ್ರ ಸೆಖೆ ಆವರಿಸಿದೆ. ಮುಂಬರುವ … Continued

ಕರ್ನಾಟಕ ಕೆಲವು ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ ; ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಬಿಸಿಗಾಳಿ ಮತ್ತು ಅಧಿಕ ಆರ್ದ್ರತೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ  ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ಆರ್ದ್ರತೆ ಸಹ ಹೆಚ್ಚಾಗುವುದರಿಂದ  ಸೆಕೆ ಅನುಭವ ಜಾಸ್ತಿ ಆಗುವ ಸಾಧ್ಯತೆ ಇದೆ. ಅರಬ್ಬಿ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 8ರ ವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ನಾಲ್ಕೈದು ದಿನ ಗಾಳಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಮುಂದಿನ ಮೂರು ದಿನಗಳ ಅವಧಿಗೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಮತ್ತು 3.1 ಕಿ.ಮೀ. ನಡುವೆ ಮೇಲ್ಮೈ ಸುಳಿಗಾಳಿ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಗುಡುಗು ಸಹಿತ ಮಳೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್‌ 2ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗಾಳಿಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. 14 ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಹೇಳಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಸ್ಥಳೀಯವಾಗಿ ಉಂಟಾಗಿರುವ ಪಶ್ಚಿಮ ಗಾಳಿಯ ಪ್ರಭಾವದಿಂದಾಗಿ ಈ ಮಳೆ ಸುರಿಯುತ್ತಿದೆ ಎಂದು ಹೇಳಲಾಗಿದೆ. … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕೈದು ದಿನ ಮಳೆ ಬೀಳುವ ಸಾಧ್ಯತೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್‌ 2ರ ವರೆಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣವಿದೆ ಎಂದು ಅದು ಹೇಳಿದೆ.. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮಂಡ್ಯ, ಬೆಂಗಳೂರು ಜಿಲ್ಲೆಗಳ ಕೆಲವಡೆ … Continued

ಮಾರ್ಚ್‌ 28ರ ವರೆಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ  ಉಷ್ಣತೆಯಿದ್ದರೂ, ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮಾರ್ಚ್ 23ರಿಂದ 28ರವರೆಗೆ ಸುಮಾರು ಹತ್ತಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಮುಂದಿನವಾರವೂ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಮಾರ್ಚ್‌ 24ರಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ … Continued