ದಿತ್ವಾ ಚಂಡಮಾರುತ : ಕರ್ನಾಟಕದಲ್ಲಿಯೂ ಭಾರಿ ಮಳೆ ಸಾಧ್ಯತೆ

ನವದೆಹಲಿ: ಶ್ರೀಲಂಕಾದ ಕರಾವಳಿ ಮತ್ತು ಅದರ ಪಕ್ಕದ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಪ್ರಸ್ತುತ ಸುಳಿಯುತ್ತಿರುವ ‘ದಿತ್ವಾ’ ಚಂಡಮಾರುತವು (Cyclonic Storm Ditwah) ಉತ್ತರ-ವಾಯುವ್ಯದ ಕಡೆಗೆ ಸಾಗುತ್ತಿದ್ದು, ನವೆಂಬರ್ 30ರ ಮುಂಜಾನೆಯ ವೇಳೆಗೆ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿ ತೀರಕ್ಕೆ ಮತ್ತಷ್ಟು ಸಮೀಪಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇದರಿಂದಾಗಿ ಕರ್ನಾಟಕದಲ್ಲಿಯೂ ನಾಲ್ಕೈದು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 3-4 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕ ಸ್ಟೇಟ್ ನ್ಯಾಚರಲ್ ಡಿಸಾಸ್ಟರ್ ಮಾನಿಟರಿಂಗ್ ಸೆಂಟರ್ (ಕೆಎಸ್‌ಎನ್‌ಡಿಎಂಸಿ) ಐದು ದಿನಗಳ ಮುನ್ಸೂಚನೆ ನೀಡಲಾಗಿದೆ. ಅಕ್ಟೋಬರ್ 10ರಂದು 12 ಜಿಲ್ಲೆಗಳಲ್ಲಿ ಮಳೆಯಾಗುವ (Hevay Rain) ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಕೆಎಸ್‌ಎನ್‌ಡಿಎಂಸಿ ಪ್ರಕಾರ, ಅಕ್ಟೋಬರ್ 10ರಂದು ರಾಜ್ಯದಾದ್ಯಂತ ಗುಡುಗು ಸಹಿತ ಜೋರಾದ … Continued

ಜುಲೈ 7ರ ವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಆರು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗಲಿದ್ದು, ರಾಜ್ಯದ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.ಜೂನ್‌ 30ರಿಂದ ದಕ್ಷಿಣ ಕನ್ನಡ, … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ 3 ದಿನ ಜೋರಾದ ಗಾಳಿ ಮಳೆಯ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಮೂರು ದಿನ 6 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಜೂ 23ರಂದು ಭಾರೀ ಮಳೆಯಾಗಲಿದೆ. ಎರಡು ಜಿಲ್ಲೆಗಳಿಗೆ … Continued

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಜೂನ್‌ 21ರಿಂದ 4 ದಿನ ಜೋರಾದ ಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜೂನ್‌ 21ರಂದು ಬಲವಾದ ಗಾಳಿಯೊಂದಿಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. … Continued

ಭಾರತೀಯ ಗಗನಯಾತ್ರಿ ಒಳಗೊಂಡ ಆಕ್ಸಿಯಮ್ -4 ಮಿಷನ್ ಉಡಾವಣೆ ಮುಂದೂಡಿಕೆ

ನವದೆಹಲಿ: ಹವಾಮಾನ ವೈಪರೀತ್ಯದಿಂದಾಗಿ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಬಾಹ್ಯಾಕಾಶಕ್ಕೆ ಕರೆದೊಯ್ಯುವ ಆಕ್ಸಿಯಮ್ -4 ಮಿಷನ್ ಉಡಾವಣೆಯನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ. ಟ್ವಿಟರ್‌ನಲ್ಲಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಪೋಸ್ಟ್‌ನಲ್ಲಿ ಈ ವಿಷಯ ತಿಳಿಸಿದೆ. “ಹವಾಮಾನ ವೈಪರೀತ್ಯದಿಂದಾಗಿ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭಾರತೀಯ ಗಗನಯಾತ್ರಿಯನ್ನು ಕಳುಹಿಸುವ ಆಕ್ಸಿಯಮ್ -4 ಮಿಷನ್‌ನ ಉಡಾವಣೆಯನ್ನು … Continued

ಇಂದು (ಮೇ 29) ಕರ್ನಾಟಕದ 6 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ನೆಚ್ಚರಿಕೆ ; ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಜೋರಾಗಿ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಗುರುವಾರ (ಮೇ 29) ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ , ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಅತಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೈಸೂರು, ಉಡುಪಿ, … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕೈದು ದಿನ ಗುಡುಗು ಸಹಿತ ಮಳೆ ; ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನಷ್ಟು ದಿನ ಪೂರ್ವ ಮುಂಗಾರು ಮಳೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದ್ದು, ಮುಂದಿನ ನಾಲ್ಕು ದಿನ ರಾಜ್ಯದ ಹಲವೆಡೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ (Karnataka Rains) ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. .ವಾಯುಭಾರ ಕುಸಿತವು ಸದ್ಯ ಈಶಾನ್ಯ ಮಧ್ಯಪ್ರದೇಶದಿಂದ ವಿದರ್ಭ, ತೆಲಂಗಾಣ, … Continued

ಏಪ್ರಿಲ್‌ ನಿಂದ ಜೂನ್‌ ಅವಧಿಯಲ್ಲಿ ಕರ್ನಾಟಕ ಸೇರಿ ದೇಶಾದ್ಯಂತ ತಾಪಮಾನ ಇನ್ನಷ್ಟು ಹೆಚ್ಚಳ ; ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ನವದೆಹಲಿ: ಭಾರತವು ಏಪ್ರಿಲ್‌ನಿಂದ ಜೂನ್‌ ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸುವ ನಿರೀಕ್ಷೆಯಿದೆ, ಮಧ್ಯ ಮತ್ತು ಪೂರ್ವ ಭಾರತ ಮತ್ತು ವಾಯುವ್ಯ ಬಯಲು ಪ್ರದೇಶಗಳಲ್ಲಿ ಹೆಚ್ಚಿನ ಶಾಖದ ದಿನಗಳು ಇರುತ್ತವೆ ಎಂದು ಐಎಂಡಿ (IMD) ಸೋಮವಾರ (ಮಾರ್ಚ್ 31) ತಿಳಿಸಿದೆ. ದೇಶಾದ್ಯಂತ ಬಿಸಿಲ ಬೇಗೆ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಪ್ರಖರತೆ ಇನ್ನಷ್ಟು ಜಾಸ್ತಿಯಾಗಲಿದೆ ಎಂದು ಭಾರತೀಯ … Continued

ವೀಡಿಯೊ…| ಇದು ಕಾಶ್ಮೀರವಲ್ಲ, ರಾಜಸ್ಥಾನ…ಮರುಭೂಮಿಯಲ್ಲಿ ಎಲ್ಲೆಲ್ಲೂ ನೆಲಕ್ಕೆ ಹಿಮದ ಹಾಸು…!

ಜೈಪುರ: ಮರುಭೂಮಿ ಹಾಗೂ ಒಣಹವೆಗೆ ಹೆಸರುವಾಸಿಯಾಗಿರುವ ಹಾಗೂ ಬೇಸಿಗೆಯಲ್ಲಿ 50 ಡಿಗ್ರಿ ತಾಪಮಾನ ಇರುವ ರಾಜಸ್ಥಾನ ಕಳೆದ ಕೆಲ ದಿನಗಳಿಂದ ಕಾಶ್ಮೀರದಂತೆ ಕಾಣಲಾರಂಭಿಸಿದೆ. ರಾಜಸ್ಥಾನದಲ್ಲಿ ಭಾರಿ ಹವಾಮಾನ ಬದಲಾವಣೆ ಕಾಣಿಸಲಾರಂಭಿಸಿದೆ. ಬಿರು ಬಿಸಿಲಿಗೆ ಹೆಸರಾಗಿದ್ದ ರಾಜಸ್ಥಾನದ ಚುರು ಮತ್ತು ಸರ್ದರ್ಶಹರ್ ಸೇರಿದಂತೆ ಹಲವು ಪ್ರದೇಶಗಳು ಹಿಮದಿಂದ ಆವೃತವಾಗಿವೆ. ಮಳೆಯಿಂದಾಗಿ ವಿಪರೀತ ಆಲಿಕಲ್ಲುಗಳು ಬಿದ್ದಿದ್ದು ಆಲಿಕಲ್ಲುಗಳಿಂದ ಆವೃತವಾಗಿರುವ … Continued