ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ : ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಉಷ್ಣ ಅಲೆ (ಬಿಸಿ ಗಾಳಿ) ಮುನ್ನೆಚ್ಚರಿಕೆ ನೀಡಿದ್ದು, ಜನರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಶಿಯಸ್‌ ದಾಟಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ. ಬುಧವಾರ (ಫೆ 26) ಅಪರಾಹ್ನ ಬಿಡುಗಡೆ … Continued

ಫೆಂಗಲ್‌ ಚಂಡಮಾರುತ : ಪುದುಚೇರಿಯಲ್ಲಿ ಸುರಿಯಿತು 30 ವರ್ಷಗಳಲ್ಲೇ ಅಧಿಕ ಮಳೆ…!

ಪುದುಚೇರಿ : ಫೆಂಗಲ್‌ ಚಂಡಮಾರುತದಿಂದಾಗಿ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ರಾತ್ರಿಯಿಡೀ 50 ಸೆಂಟಿಮೀಟರ್ ಮಳೆಯಾಗಿದೆ. ಇದು ಕಳೆದ 30 ವರ್ಷಗಳಲ್ಲಿ ಪುದುಚೇರಿಯಲ್ಲಿ ದಾಖಲಾದ ಅತ್ಯಧಿಕ ಮಳೆಯಾಗಿದೆ. ಚಂಡಮಾರುತ ಪ್ರಭಾವದಿಂದ ಪುದುಚೇರಿಯಲ್ಲೂ ಅಧಿಕ ಮಳೆಯಾಗುತ್ತಿದೆ. ಪುದುಚೇರಿಯಲ್ಲಿ 50 ಸೆಂ.ಮೀ ಮಳೆಯಾಗಿದ್ದು, ತೀವ್ರ ಪ್ರವಾಹ ಉಂಟಾಗಿದೆ. ನಾನು ಪ್ರಸ್ತುತ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸುತ್ತಿದ್ದೇನೆ. ಪ್ರವಾಹದಲ್ಲಿ ಸಿಲುಕಿರುವವರನ್ನು ಸ್ಥಳಾಂತರಿಸಲು ರಕ್ಷಣಾ … Continued

ಸೆಪ್ಟೆಂಬರ್‌ ತಿಂಗಳಲ್ಲೂ ‘ವಾಡಿಕೆಗಿಂತ ಹೆಚ್ಚು ಮಳೆ’ ; ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ಆಗಸ್ಟ್‌ನಲ್ಲಿ ಭಾರೀ ಮಳೆಯ ನಂತರ ಸೆಪ್ಟೆಂಬರ್‌ನಲ್ಲಿ ಸಹ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು , ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುನ್ಸೂಚನೆಯ ಪ್ರಕಾರ, ಒಟ್ಟು ಮಳೆಯು ತಿಂಗಳ ದೀರ್ಘಾವಧಿಯ ಸರಾಸರಿ (LPA) ಯ 109% ಗಿಂತ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಹೇಳಿದೆ. ಸೆಪ್ಟೆಂಬರ್‌ ತಿಂಗಳ ವಾಡಿಕೆ ಮಳೆ 168 ಮಿಮೀ … Continued

ಕರ್ನಾಟಕಕ್ಕೆ ಮುಂದಿನ 48 ಗಂಟೆಗಳಲ್ಲಿ ಮುಂಗಾರು ಪ್ರವೇಶ : ಈ ಜಿಲ್ಲೆಗಳಲ್ಲಿ ಭಾರೀ ಗಾಳಿಮಳೆಯ ಮುನ್ಸೂಚನೆ

ಬೆಂಗಳೂರು: ಎಲ್ಲರೂ ನಿರೀಕ್ಷಿಸುತ್ತಿದ್ದ ನೈರುತ್ಯ ಮುಂಗಾರು (southwest monsoon) ಜೂನ್ 2 ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಜೂನ್‌ 5-6ರ ಆಗಮಿಸಲಿದೆ ಎಂದು ನಿರೀಕ್ಷಿಸಲಾಗಿದ್ದ ದಿನಾಂಕಗಳಿಗಿಂತ ಮುಂಚಿತವಾಗಿ ಆಗಮಿಸುತ್ತಿದೆ…! ಭಾರತೀಯ ಹವಾಮಾನ ಇಲಾಖೆ (IMD) ವರದಿ ಮಾಡಿರುವಂತೆ ಕೇರಳಕ್ಕೆ ಗುರುವಾರ (ಮೇ 30) ಮಾನ್ಸೂನ್ ಆಗಮನದ ಹಿನ್ನೆಲೆಯಲ್ಲಿ ಈ ಪ್ರಕಟಣೆ ಬಂದಿದೆ. ನೈಋತ್ಯ ಮಾನ್ಸೂನ್ ಗುರುವಾರ (ಮೇ … Continued

ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ : ನೈಋತ್ಯ ಮಾನ್ಸೂನ್ ಮುಂಚಿತವಾಗಿ ಆಗಮನ ; ಮುಂಗಾರು ಪೂರ್ವ ಮಳೆಯೂ ಜೋರು…!

ನವದೆಹಲಿ : ನೈಋತ್ಯ ಮಾನ್ಸೂನ್‌ ಮೇ 19ರೊಳಗೆ ಅಂದರೆ ಸಾಮಾನ್ಯವಾಗಿ ಆಗಮಿಸುವುದಕ್ಕಿಂತ ಮೂರು ದಿನ ಮುಂಚಿತವಾಗಿ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ನೈಋತ್ಯ ಮಾನ್ಸೂನ್‌ ಸಾಮಾನ್ಯವಾಗಿ ಮೇ 22 ರಂದು ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಕ್ಕೆ … Continued

ಏಪ್ರಿಲ್‌ 18, 19ರಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಏಪ್ರಿಲ್ 18, 19ರಂದು ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಸುರಿಯುವ ಮುನ್ಸೂಚನೆ ನಂತರ ಈ ಎರಡು ದಿನ ಬಹುತೇಕ ಎಲ್ಲ ಜಿಲ್ಲೆಗಳಿಗೂ  ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಪ್ರತಿ ಗಾಳಿಯ ವೇಗವು ಗಂಟೆಗೆ 30-40 ಕಿಲೋ … Continued

ಏಪ್ರಿಲ್‌-ಜೂನ್‌ ಅವಧಿಯಲ್ಲಿ ದೇಶದಲ್ಲಿ ಭಾರೀ ಬಿಸಿಲು ; ಕರ್ನಾಟಕದ ಈ ಭಾಗಗಳಲ್ಲಿ ಬಿಸಿಗಾಳಿಯ ಕೆಟ್ಟ ಪರಿಣಾಮ ; ಹವಾಮಾನ ಇಲಾಖೆ

ನವದೆಹಲಿ : ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳಲ್ಲಿ ಬಿಸಿಲಿನ ಧಗೆ ಏರಲಿದೆ ಎಂದಿರುವ ಹವಾಮಾನ ಇಲಾಖೆ ಉಷ್ಣ ಮಾರುತದ ಎಚ್ಚರಿಕೆ ನೀಡಿದೆ. ಏಪ್ರಿಲ್‌ ಮೊದಲ ವಾರದಿಂದಲೇ ದೇಶದ ದಕ್ಷಿಣ, ಉತ್ತರ, ಕೇಂದ್ರ ಭಾಗಗಳಲ್ಲಿ ಉಷ್ಣ ಗಾಳಿ ಹೆಚ್ಚಲಿದೆ. ಏಪ್ರಿಲ್‌-ಜೂನ್‌ ತಿಂಗಳಲ್ಲಿ ಸಾಮನ್ಯಕ್ಕಿಂತ ಹೆಚ್ಚಿನ ತಾಪಮಾನ ಕಂಡು ಬರಲಿದೆ. ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್‌, … Continued

ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ಬೆಂಗಳೂರು : ಕರ್ನಾಟಕದಲ್ಲಿ ತಾಪಮಾನ ಏರುತ್ತ ಸಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಳೆ ಬಂದಿದ್ದರೂ ಧಗೆ ಕಡಿಮೆಯಾಗಿಲ್ಲ. ಹೀಗಾಗಿ ಏರುತ್ತಿರುವ ತಾಪಮಾನದಿಂದ ಎಚ್ಚರ ವಹಿಸುವಂತೆ ಆರೋಗ್ಯ ಇಲಾಖೆ (Health Department) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮುಂದಿನ ನಾಲ್ಕೈದು ದಿನ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬಹುತೇಕ ಎಲ್ಲ … Continued

ವೀಡಿಯೋ: ವಿಮಾನ ವಿಳಂಬದ ಬಗ್ಗೆ ಘೋಷಣೆ ಮಾಡುತ್ತಿದ್ದಾಗ ದೆಹಲಿ-ಗೋವಾ ಇಂಡಿಗೋ ಕ್ಯಾಪ್ಟನ್‌ ಗೆ ಗುದ್ದಿದ ಪ್ರಯಾಣಿಕ

ನವದೆಹಲಿ : ವಿಮಾನ ವಿಳಂಬದ ಬಗ್ಗೆ ಘೋಷಣೆ ಮಾಡುತ್ತಿದ್ದಾಗ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ವಿಮಾನದ ಪೈಲಟ್‌ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದು, ಹಲ್ಲೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ (6E-2175) ಈ ಘಟನೆ ನಡೆದಿದ್ದು, ಮಂಜಿನಿಂದಾಗಿ ವಿಮಾನ ಹೊರಡುವುದು ಹಲವು ಗಂಟೆಗಳ ಕಾಲ ವಿಳಂಬವಾಗಿತ್ತು. … Continued