ಕರ್ನಾಟಕದಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌, ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27 ರಿಂದ ಐದು ದಿನ ವ್ಯಾಪಕವಾಗಿ ಮಳೆಯಾಗಲಿದೆ . ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರದಿಂದ (ಸೆಪ್ಟೆಂಬರ್ 27) ಮೂರು ದಿನ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಿದೆ. ಸೆಪ್ಟೆಂಬರ್ 27 ರಿಂದ ಕರ್ನಾಟಕದ ಉತ್ತರ ಭಾಗದಲ್ಲಿಯೇ ಜೋರಿದ್ದು, … Continued

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 31ರ ವರೆಗೂ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆಗಸ್ಟ್ 31 ರವರೆಗೂ ಭಾರೀ ಮಳೆ ಆರ್ಭಟ ಇರಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲಿಯೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ … Continued

ಕರ್ನಾಟಕದಲ್ಲಿ ಮಳೆ ಹೆಚ್ಚಳ : ಇಂದು 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 4 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆ ಜೋರಾಗಲಿದ್ದು, ಆಗಸ್ಟ್‌ 18ರಂದು ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ … Continued

ವಾಯುಭಾರ ಕುಸಿತ | ರಾಜ್ಯದ ಹಲವು ಜಿಲ್ಲೆಗಳಲ್ಲಿ ಆ.24ರ ವರೆಗೂ ವಿಪರೀತ ಮಳೆ ; ರೆಡ್-ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆ.17 ಮತ್ತು 18ರಂದು ಅತಿ ಭಾರಿ ಮಳೆಯಾಗಲಿದೆ ಎಂದು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯಾದ್ಯಂತ  ಮಳೆ ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಇರುವುದರಿಂದ ದೇಶದ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಆಗಸ್ಟ್​ 19ರ ವರೆಗೂ … Continued

ವಾಯುಭಾರ ಕುಸಿತ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೆಲ ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಆಗಸ್ಟ್‌ 14ರಿಂದ ಒಂದು ವಾರದ ವರೆಗೆ ಭಾರಿ ಮಳೆ ಬೀಳಲಿದೆ ಎಂದು ಭಾರತೀಯ … Continued