ಭಾರತ ಸ್ವಾತಂತ್ರ್ಯ ಸಂಗ್ರಾಮದ ವಿಶಿಷ್ಟ ಹುತಾತ್ಮರ ಅನ್ವೇಷಣೆಯಾಗಲಿ: ಡಾ.ಅಜಿತ ಪ್ರಸಾದ

ಧಾರವಾಡ: ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅನೇಕ ವೀರರು ಎಲೆಮರೆಯ ಕಾಯಿಯಂತೆ ವಿಶಿಷ್ಟವಾಗಿ ಹೋರಾಟ ಮಾಡಿ ಸ್ವಾತಂತ್ರ್ಯದ ಕಹಳೆಯನ್ನು ಊದಿದ್ದಾರೆ. ಬ್ರಿಟೀಷರ ದೌರ್ಜನ್ಯವನ್ನು ಧೈರ್ಯದಿಂದ ಎದುರಿಸಿದ ಅನೇಕ ಚೇತನಗಳು ನಿಜಕ್ಕೂ ಬೆಳಕಿಗೆ ಬರಬೇಕಿದೆ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಅಜಿತ್ ಪ್ರಸಾದ್ ಹೇಳಿದರು. ಭಾರತ ಸರ್ಕಾರ ಹಮ್ಮಿಕೊಂಡಿರುವ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಧಾರವಾಡದ ಜೆ.ಎಸ್.ಎಸ್ ಶ್ರೀ … Continued