ಮದುವೆಯಲ್ಲಿ ಏರ್‌ ಕೂಲರ್​​ಗಾಗಿ ಬಡಿದಾಡಿಕೊಂಡ ನೆಂಟರು ; ಸಾವಿನ ಮನೆಯಾದ ಮದುವೆ ಮನೆ…!

ನವದೆಹಲಿ: ಮದುವೆ ಮನೆಯೊಂದರ ಸಂಭ್ರಮವು ಕ್ಷುಲ್ಲಕ ಕಾರಣಕ್ಕೆ ರಣರಂಗವಾಗಿ ಮಾರ್ಪಟ್ಟ ಘಟನೆ ಉತ್ತರ ಪ್ರದೇಶದ ಅಜಂಗಢದಲ್ಲಿ ನಡೆದಿದೆ. ಕೇವಲ ಒಂದು ಏರ್ ಕೂಲರ್ ಗಾಳಿ ಯಾವ ದಿಕ್ಕಿಗೆ ಮಾಡಬೇಕು ಎಂಬ ವಿಚಾರವಾಗಿ ಶುರುವಾದ ಸಣ್ಣ ಜಗಳ ವಿಕೋಪಕ್ಕೆ ತಿರುಗಿ, ಓರ್ವ ಯುವಕ ಮೃತಪಟ್ಟಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಅಜಂಗಢದ ಜಿಯಾನ್‌ಪುರ ಪೊಲೀಸ್ ಠಾಣಾ … Continued

ಒಬ್ಬಳೇ ʼವಧುʼವನ್ನು ಮದುವೆಯಾಗಲು ದಿಬ್ಬಣ ಸಮೇತ ಬಂದ ಇಬ್ಬರು ವರರನ್ನು ನೋಡಿ ಬೆಚ್ಚಿಬಿದ್ದ ವಧುವಿನ ಕುಟುಂಬ..!

ಅಮ್ರೋಹಾ (ಉತ್ತರ ಪ್ರದೇಶ): ಇತ್ತೀಚಿನ ದಿನಗಳಲ್ಲಿ ಮದುವೆ ಮನೆಗಳಲ್ಲಿ ಸಣ್ಣಪುಟ್ಟ ಗಲಾಟೆಗಳು ಸಾಮಾನ್ಯ. ಆದರೆ ಇಲ್ಲೊಂದು ಕಡೆ ವಧುವೊಬ್ಬಳನ್ನು ವರಿಸಲು ಇಬ್ಬರು ವರರು ಮೆರವಣಿಗೆಯೊಂದಿಗೆ ಏಕಕಾಲಕ್ಕೆ ಮಂಟಪಕ್ಕೆ ಬಂದಿಳಿದು ಅಕ್ಷರಶಃ ಸಿನಿಮಾ ಸ್ಟೈಲ್‌ನಲ್ಲಿ ಹೈಡ್ರಾಮಾ ಸೃಷ್ಟಿಸಿದ ಘಟನೆ ನಡೆದಿದೆ ! ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಬೇಕಾದ ಅನಿವಾರ್ಯತೆ ಎದುರಾಯಿತು. ಅಮ್ರೋಹಾದ ಬ್ಯಾಂಕ್ವೆಟ್ ಹಾಲ್ ಒಂದರಲ್ಲಿ ಮದುವೆ … Continued

ಹಸೆಮಣೆ ಏರಿದ ಟೀಮ್ ಇಂಡಿಯಾ ಸ್ಪಿನ್ನರ್ ಕುಲದೀಪ ಯಾದವ್: ಮಸ್ಸೂರಿಯಲ್ಲಿ ಅದ್ದೂರಿ ವಿವಾಹ

ಟೀಮ್ ಇಂಡಿಯಾದ ಸ್ಪಿನ್ನರ್ ಕುಲದೀಪ ಯಾದವ್ ಅವರು ಶನಿವಾರ (ಮಾರ್ಚ್ 14) ಉತ್ತರಾಖಂಡದ ಮಸ್ಸೂರಿಯಲ್ಲಿ ತಮ್ಮ ಬಾಲ್ಯದ ಗೆಳತಿ ವಂಶಿಕಾ ಸಿಂಗ್ ಅವರನ್ನು ವಿವಾಹವಾಗಿದ್ದಾರೆ. 2026ರ ಟಿ20 ವಿಶ್ವಕಪ್‌ನಲ್ಲಿ ಯಶಸ್ಸಿನ ಬೆನ್ನಲ್ಲೇ ಕುಲದೀಪ ಯಾದವ್ ತಮ್ಮ ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಕಾನ್ಪುರದ ಲಾಲ್ ಬಂಗಲೆ ನಿವಾಸಿಯಾದ ಕುಲದೀಪ ಮತ್ತು ಶ್ಯಾಮ್ ನಗರದ ನಿವಾಸಿಯಾದ ವಂಶಿಕಾ … Continued

ಫಾರೂಕ್ ಅಬ್ದುಲ್ಲಾ ಮೇಲೆ ಗುಂಡು ಹಾರಿಸಲು ಯತ್ನ : ಕೂದಲೆಳೆ ಅಂತರದಲ್ಲಿ ಪಾರು

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಶುಕ್ರವಾರ ರಾತ್ರಿ ಜಮ್ಮುವಿನ ಗ್ರೇಟರ್ ಕೈಲಾಶ್‌ನ ರಾಯಲ್ ಪಾರ್ಕ್ ಪ್ರದೇಶದಲ್ಲಿ ನಡೆದ ವಿವಾಹ ಸಮಾರಂಭವೊಂದರಲ್ಲಿ ನಡೆದ ಗುಂಡಿನ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಪೊಲೀಸರ ಪ್ರಕಾರ, ರಾತ್ರಿ 10:30ರ ಸುಮಾರಿಗೆ ಅಬ್ದುಲ್ಲಾ ಮತ್ತು ಉಪಮುಖ್ಯಮಂತ್ರಿ ಸುರಿಂದರ್ ಚೌಧರಿ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬ ಗುಂಡು … Continued

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ರಶ್ಮಿಕಾ ಮಂದಣ್ಣ -ನಟ ವಿಜಯ ದೇವರಕೊಂಡ

 ಉದಯಪುರ: ದಕ್ಷಿಣ ಭಾರತದ ಖ್ಯಾತ ನಟರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ ದೇವರಕೊಂಡ ಗುರುವಾರ (ಫೆಬ್ರವರಿ 26, 2026) ರಾಜಸ್ಥಾನದ ಉದಯಪುರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುವಾರ ಬೆಳಿಗ್ಗೆ 10:10ಕ್ಕೆ ವಿಜಯ ದೇವರಕೊಂಡ ಅವರ ತೆಲುಗು ಸಂಪ್ರದಾಯದಂತೆ ವಿವಾಹ ಕಾರ್ಯಕ್ರಮ ನೆರವೇರಿತು. ನಂತರ ಸಂಜೆ ರಶ್ಮಿಕಾ ಮಂದಣ್ಣ ಅವರ ಕೊಡವ (ಕೊಡಗು) ಸಂಪ್ರದಾಯದಂತೆ ಎರಡನೇ ಬಾರಿ … Continued

ಮದುವೆ ನಡೆಯುತ್ತಿದ್ದಾಗಲೇ ಮದುಮಗಳ ಮೇಲೆ ಗುಂಡಿನ ದಾಳಿ

ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ, ‘ಜೈಮಾಲಾ’ ಕಾರ್ಯಕ್ರಮದ ವೇಳೆ ವಧುವಿನ ಮೇಲೆ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಪರಾರಿಯಾದ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯು ಮುಫಾಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೌಸಾ ನಗರ ಪಂಚಾಯತ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ವರನ ಕಡೆಯವರು ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಿಂದ ಮೆರವಣಿಗೆಯೊಂದಿಗೆ … Continued

ತಮ್ಮ ಮದುವೆಯ ದಿನವೇ ಆತ್ಮಹತ್ಯೆ ಮಾಡಿಕೊಂಡ ಅಕ್ಕ ತಂಗಿ…!

ಜೋಧಪುರ: ರಾಜಸ್ಥಾನದ ಜೋಧಪುರ ಜಿಲ್ಲೆಯ ಮನೈ ಗ್ರಾಮದಲ್ಲಿ ವಿವಾಹವಾಗಬೇಕಿದ್ದ ಇಬ್ಬರು ಸಹೋದರಿಯರು ಮದುವೆಯಾಗುವ ಕೆಲವೇ ಗಂಟೆಗಳ ಮೊದಲು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ದುರ್ದೈವಿಗಳನ್ನು ಶೋಭಾ (25) ಮತ್ತು ವಿಮಲಾ (23) ಎಂದು ಗುರುತಿಸಲಾಗಿದೆ. ಈ ಇಬ್ಬರು ಸಹೋದರಿಯರ ವಿವಾಹವು ಶನಿವಾರ (ಫೆ.21) ನಿಗದಿಯಾಗಿತ್ತು. ಶುಕ್ರವಾರ ರಾತ್ರಿಯವರೆಗೂ … Continued

ಮದುವೆ ಮಾಡಿಸುವುದಾಗಿ ನಂಬಿಸಿ ಪಂಗನಾಮ : ದಿಬ್ಬಣದ ಸಮೇತ ತೆರಳಿದ್ದ ಗೋರಕ್ಷಕ ಬಿಟ್ಟು ಬಜರಂಗಿ ವಧು ಸಿಗದೆ ವಾಪಸ್‌…

ಹರಿಯಾಣ ಮೂಲದ ಗೋರಕ್ಷಕ ಬಿಟ್ಟು ಬಜರಂಗಿ ಅವರಿಗೆ ಮದುವೆ ಮಾಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬ 30,000 ರೂ. ವಂಚಿಸಿರುವ ಘಟನೆ ನಡೆದಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ. 2023 ರ ನೂಹ್ ಕೋಮು ಗಲಭೆಯಲ್ಲಿ ಆರೋಪಿಯಾಗಿರುವ ಬಜರಂಗಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಮತ್ತು ಆತನ ಸಹಚರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ … Continued

ಮದುವೆ ಕೆಲವೇ ಕ್ಷಣಗಳ ಮೊದಲು ವರನನ್ನು ಧಿಕ್ಕರಿಸಿ ಮದುವೆ ಸ್ಥಗಿತಗೊಳಿಸಿದ ವಧು…!

ಬರೇಲಿ: ದಂಪತಿಯ ಜೀವನದ ಅತ್ಯಂತ ಸಂತೋಷದ ದಿನವು ದುಃಸ್ವಪ್ನವಾಗಿ ಮಾರ್ಪಟ್ಟಿದೆ. ಮದುವೆಯ ವಿಧಿವಿಧಾನಗಳು ಆರಂಭಗೊಳ್ಳುವ ಕೆಲವೇ ಕ್ಷಣಗಳ ಮೊದಲು ವರನನ್ನು ಮದುವೆಯಾಗಲು ವಧಿ ನಿರಾಕರಿಸಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ (Bareilly) ನಡೆದಿದೆ ಎಂದು ವರದಿಯಾಗಿದೆ. ವರನು ಭಾರೀ ವರದಕ್ಷಿಣೆಯಾಗಿ ಕಾರು ಮತ್ತು ₹20 ಲಕ್ಷ ನಗದು ಹಣಕ್ಕೆ ಬೇಡಿಕೆ ಇಟ್ಟಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. … Continued

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದುಪಡಿಸಿದ ಸ್ಮೃತಿ ಮಂಧಾನಾ

ನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ, ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನಾ ಅವರು ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಜೊತೆಗಿನ ತಮ್ಮ ವಿವಾಹವನ್ನು ರದ್ದುಗೊಳಿಸಿರುವುದಾಗಿ ಭಾನುವಾರ ಪ್ರಕಟಿಸಿದ್ದಾರೆ. ಕಳೆದ ಕೆಲವು ವಾರಗಳಿಂದ ಸಾರ್ವಜನಿಕವಾಗಿ ಗಮನ ಸೆಳೆದಿದ್ದ ಮದುವೆ ಸುದ್ದಿಗೆ ಹಠಾತ್‌ ಅಂತ್ಯ ಹಾಡಿತು. ಈ ಸಂದರ್ಭದಲ್ಲಿ ಕುಟುಂಬದ ಗೌಪ್ಯತೆ ಕಾಪಾಡಲು ಅವಕಾಶ ಕೋರಿದ್ದಾರೆ ಮತ್ತು … Continued